ಸಿದ್ಧಕಟ್ಟೆ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಸಮಾಜ ಸೇವಕ ಕಿರಣ್ ಮಂಜಿಲ ಆಯ್ಕೆ -ಕಹಳೆ ನ್ಯೂಸ್
ಸಿದ್ಧಕಟ್ಟೆ : ಸಂಗಬೆಟ್ಟು,ಕರ್ಪೆ, ಅರಂಬೋಡಿ, ಎಲಿಯನಡುಗೋಡು, ಕುಕ್ಕಿಪಾಡಿ ಐದು ಗ್ರಾಮವನ್ನೊಳಗೊಂಡ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮೀ ಬಿಲ್ಲವ ಸಮಾಜ ಸೇವಾ ಸಂಘ ರಿ.ಇದರ 2025/2027 ಸಾಲಿನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಪ್ರಕ್ರೀಯೆ ನಾರಾಯಣಗುರು ಸಭಾ ಭವನದಲ್ಲಿ ಹಿರಿಯ ಮುಖಂಡರಾದ ರಾಜ್ಯ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಅಧ್ಯಕ್ಷರಾದ...







