Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿದ್ಧಕಟ್ಟೆ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಸಮಾಜ ಸೇವಕ ಕಿರಣ್ ಮಂಜಿಲ ಆಯ್ಕೆ -ಕಹಳೆ ನ್ಯೂಸ್

ಸಿದ್ಧಕಟ್ಟೆ : ಸಂಗಬೆಟ್ಟು,ಕರ್ಪೆ, ಅರಂಬೋಡಿ, ಎಲಿಯನಡುಗೋಡು, ಕುಕ್ಕಿಪಾಡಿ ಐದು ಗ್ರಾಮವನ್ನೊಳಗೊಂಡ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮೀ ಬಿಲ್ಲವ ಸಮಾಜ ಸೇವಾ ಸಂಘ ರಿ.ಇದರ 2025/2027 ಸಾಲಿನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಪ್ರಕ್ರೀಯೆ ನಾರಾಯಣಗುರು ಸಭಾ ಭವನದಲ್ಲಿ ಹಿರಿಯ ಮುಖಂಡರಾದ ರಾಜ್ಯ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಮಾಮೇಶ್ವರ ಒಕ್ಕೂಟದ ಅನುಗ್ರಹ ಸಂಘದ ಸದಸ್ಯ ಮಮತಾ ರವರ ಮನೆಯ ಗೋಡೆ ಗಾಳಿ ಮಳೆಗೆ ಬಿದ್ದ ನಷ್ಟ ಸಂಭವಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನವಾಗಿ ರೂಪಾಯಿ 10,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಮನೆ ಭೇಟಿ ಮಾಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕ ಶುಕರಾಜ್,ಒಕ್ಕೂಟದ ಅಧ್ಯಕ್ಷರು ಹರೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕು ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮವು ಪುಣಚದ ಶ್ರೀ ದೇವಿ ವಿದ್ಯಾ ಕೇಂದ್ರ ದೇವಿನಗರದ ಜ್ಞಾನ ಭಾರತಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಸದಸ್ಯರಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ತದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ. ವಿಟ್ಲ ಪ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲವಲಯದ ವಿಟ್ಲ ಪದ್ನೋರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷರಾದ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ರಕ್ಷಣ ಕನ್ನಡ 2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟ ಮತ್ತು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆಟಿದ ಲೇಸು ವಿಶೇಷ ಕಾರ್ಯಕ್ರಮ

ಬಂಟ್ವಾಳ: ತುಳುನಾಡಿನ ಆಚರಣೆಗಳು ತನ್ನದೇ ಆದ ವೈಶಿಷ್ಟ್ಯಗಳಿಂದ ವಿಶ್ವಕ್ಕೆ ಮಾದರಿಯಾಗಿದೆ, ಇಲ್ಲಿನ ಸಂಸ್ಕೃತಿ, ಆಹಾರ ಪದ್ಧತಿಗೆ ತನ್ನದೇ ಆದ ಪ್ರಾಮುಖ್ಯತೆ ಪಡೆದಿದ್ದು ಅದು ಇಂದು ನಶಿಸಿಹೋಗುವ ಹಂತದಲ್ಲಿದ್ದು ಅದನ್ನು ಉಳಿಸುವ ದೃಷ್ಟಿಯಿಂದ ಯುವ ಜನಾಂಗಕ್ಕೆ ತಿಳಿ ಹೇಳಲು ಆಟಿದ ಲೇಸು ಮುಂತಾದ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು. ಅವರು ಭಾನುವಾರ ಕಾಡಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಬೇಲೂರು ಕಾರ್ಯದರ್ಶಿಯಾಗಿ ಶ್ವೇತ ಪಂಗ್ಲಾಹಿ ಆಯ್ಕೆಯಾಗಿದ್ದಾರೆ. ಹಾಗೂ ಸಮಿತಿಯ ಸದಸ್ಯರುಗಳಾಗಿ ಚೆನ್ನಮ್ಮ ಅಂಡೆಪುನಿ, ಜಲಜ ಅಮ್ಟಾಡಿ, ಪ್ರಮೀಳಾ ನೆಕ್ಕಿಲಾರು, ಸೇಸಮ್ಮ ಬಲ್ಕಟ, ಪುಷ್ಪ ಬಸ್ರಾ, ಸ್ವಪ್ನ ಸರಪಾಡಿ, ಸುಶೀಲ ಕೈಂತಿಲ, ಲತಾಶ್ರೀ ಕುಂಜಾರು, ರಮ್ಯ ಕೋಡಿಯಾಡಿ, ಸ್ವಾತಿ ಕಡೇಶಿವಾಲಯ, ಮಮತಾ ಸಕ್ಲೇಶಪುರ, ಅನುಷಾ ಮೂಡಿಗೆರೆ, ಹೇಮಾವತಿ...
ಕೃಷಿಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ.. ಜನಾರ್ಧನ ಪೂಜಾರಿ -ಕಹಳೆ ನ್ಯೂಸ್

ಕಲ್ಲಡ್ಕ : ಮನುಷ್ಯನು ತಾಂತ್ರಿಕತೆಗೆ ತನ್ನನ್ನು ಬಳಸಿ ಕೊಂಡಾಗ ಹಿಂದಿನ ತಲೆಮಾರಿನ ನಂಬಿಕೆಯನ್ನು ಸಂಪ್ರದಾಯವನ್ನು ಮರೆಯುತ್ತಿದ್ದಾನೆ, ಇಂದು ಕ್ರಷಿ ಗದ್ದೆಗಳು ಕಣ್ಮರೆಯಾಗುತ್ತಿವೆ , ಸಾಂಪ್ರದಾಯಿಕ ವ್ಯವಸಾಯ ಮರೆಯಾಗುತ್ತಿದೆ ಇಂದಿನ ಮಕ್ಕಳಿಗೆ ಗದ್ದೆಯ ಹೆಸರಿನ ಔಷಧಿಯ ಗುಣಗಳು ತಿಳಿಯಬೇಕಾಗಿದೆ, ನಲಿಯುತ್ತಾ ಕಲಿಯುವುದು ಮತ್ತು ಮನೋರಂಜನೆಯನ್ನು ಪಡೆಯುಪುದು ಕೆಸರು ಗದ್ದೆಯಲ್ಲಿ ನಡೆಯುವ ಕ್ರೀಡೆಗಳ ಮುಖ್ಯ ಅಂಗವಾಗಿದೆ. ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಹೇಳಿದರು. ಅವರು ಓಂಕಾರ ಫ್ರೆಂಡ್ಸ್ ವೀರಕಂಭ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಅಜಿಲಮೊಗರು ಯಕ್ಷಚಿಗುರು ಕಲಾ ತಂಡದ ಆತಿಥ್ಯದಲ್ಲಿ ಅಜಿಲಮೊಗರು ಅಡ್ಯಾಲ್ ನಾರಾಯಣ ಗುರು ವೇದಿಕೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ-ಕಹಳೆ ನ್ಯೂಸ್

ಅಜಿಲಮೊಗರು : ನಾರಾಯಣ ಗುರುಗಳು ಸದಾ ಶಾಂತಿ, ಮಾನವತೆಯುಳ್ಳ ಸಮಾಜ ನಿರ್ಮಾಣಕ್ಕೆ ಒತ್ತಾಯಿಸಿದರು. ಅವರು ಶಿಕ್ಷಣದ ಮಹತ್ವವನ್ನು ಒತ್ತಿಹೇಳುತ್ತಾ, ಸಂಸ್ಕಾರಯುತ ಜೀವನವೈಖರಿಯನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. ಅವರ ತತ್ವಗಳು ಮಾತ್ರವಲ್ಲ, ಅವರು ನಡೆಸಿದ ಸಾಮಾಜಿಕ ಚಟುವಟಿಕೆಗಳು ಕೂಡ ಹಸಿವಿಲ್ಲದ ಸಮಾಜ, ಜಾತಿಹೀನ ಸಮಾಜ, ಮೌಲ್ಯಾಧಾರಿತ ಬದುಕಿಗೆ ದಾರಿದೀಪವಾಗಿವೆ. ಹೀಗಾಗಿ, ಮಕ್ಕಳನ್ನು ಚಿಕ್ಕಂದಿನಲ್ಲಿಯೇ ಸಂಸ್ಕಾರಯುತ ಕಾರ್ಯಕ್ರಮಗಳಲ್ಲಿ ತೊಡಗಿಸುವುದು ಮುಖ್ಯವಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ತಿಳಿಸಿದರು...
1 35 36 37 38 39 220
Page 37 of 220