Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ :ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತಾಗಿದೆ ಎಂದು ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಭಾನುವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಶ್ರೀ, ಕ್ಷೆ, ಧ, ಗ್ರಾ ಯೋಜನೆ ಬಿಸಿ(ಟ್ರಸ್ಟ್) ವಿಟ್ಲ ತಾಲೂಕಿನ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣಚ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿರವರು ವಹಿಸಿದ್ದರು. ದ.ಕ.ಜಿ .ಪಂ ಶಾಲೆ ದೇವಿನಗರ ಇಲ್ಲಿಯ ನಿವೃತ್ತ ಶಿಕ್ಷಕರಾದ ಗಂಗಮ್ಮರವರು ಉದ್ಘಾಟಿಸಿದರು. ಅಳಿಕೆ ವಲಯದ ಮೇಲ್ವಿಚಾರಕರಾದ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ=2 ನಿರ್ದೇಶಕರಾದ ಬಾಬು ನಾಯ್ಕ್ ರವರು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ ಪೂಜಾರಿಯವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ -ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ. ಯುವವಾಹಿನಿ ಸಂಘಟನೆಯ ಯಶಸ್ವಿ ಕಾರ್ಯಕ್ರಮ ಗುರುತತ್ವವಾಹಿನಿ ಸಾಮಾಜಿಕ ಸುಧಾರಣೆಯ ಕೈಂಕರ್ಯಕ್ಕೆ ಮುನ್ನುಡಿ ಬರೆದಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಂಟ್ವಾಳ ತಿಳಿಸಿದರು. ಅವರು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್ ಆಗಲಿ ದುರುಪಯೋಗ ಮಾಡದೆ ಅಗತ್ಯಕಷ್ಟೇ ಬಳಸುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಾಧ್ಯವಿದೆ ಇಲ್ಲವಾದರೆ ವ್ಯಸನವಾಗಬಹುದು ಎಂಬುದಾಗಿ ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ ಮಾಡಿ ಮಾತನಾಡಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಗ್ನಿ ನಂದಕವನ್ನು ಬಳಸುವ ಪ್ರಾಯೋಗಿಕ ಚಟುವಟಿಕೆ-ಕಹಳೆ ನ್ಯೂಸ್

ಬಂಟ್ವಾಳ : ತರಗತಿಯ ಒಳಗೆ ಕಲಿಯುವ ಪಠ್ಯ ವಿಷಯಗಳು ಕೇವಲ ಸಿದ್ದಾಂತವನ್ನುಷ್ಟೇ ಕಲಿಸುತ್ತದೆ, ಆದರೆ ತರಗತಿ ಕೋಣೆಗಳ ಹೊರಗೆ ನಿತ್ಯ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಪ್ರಾಯೋಗಿಕ ಜ್ಞಾನವು ಮುಖ್ಯವಾಗಿದೆ ಈ ರೀತಿಯಾಗಿ ಅಗ್ನಿ ನಂದಕವನ್ನು ಬಳಸುವ ವಿಚಾರ ಪ್ರತಿಯೊಬ್ಬನಿಗೂ ತಿಳಿದಿರಬೇಕು ನಿತ್ಯ ಜೀವನದಲ್ಲಿ ಅದರ ಉಪಯೋಗವನ್ನು ಮಾಡುವ ವಿಧಾನವು ತಿಳಿದಾಗ ಅಪಾಯದ ಸಂದರ್ಭದಲ್ಲಿ ಯಾವುದೇ ಅಂಜಿಕೆ ಇಲ್ಲದೆ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಮಜಿ ಶಾಲೆಯ ದೈಹಿಕ ಶಿಕ್ಷಕ ಇಂದುಶೇಖರ್ ಹೇಳಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ  ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು. ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶೌರ್ಯ ತಂಡದ ಮೂಲಕ ಸಮಾಜ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಸದುಪಯೋಗ ಪಡೆದುಕೊಳ್ಳಿ, ಆ ಮೂಲಕ ತಮ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ : ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯ ನಾಶ ..ಮನೋಜ್ ಮಿನೇಜಸ್- ಕಹಳೆ ನ್ಯೂಸ್

ಬಂಟ್ವಾಳ: ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ 7 ಕೋಟಿ ಕಾಡುಹಣ್ಣಿನ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಲಾಗುತ್ತಿದೆ ಎಂದು ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಹೇಳಿದರು. ಅವರು ಸೋಮವಾರ ಬಂಟ್ವಾಳ ತಾಲೂಕಿನ ಕೊಯಿಲ...
1 36 37 38 39 40 220
Page 38 of 220