Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು ಮಾರಕ ವಸ್ತು ಇದರಿಂದ ಪರಿಸರವು ಹಾಳಾಗುತ್ತಿದೆ, ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಸಾಡದೇ ಮರುಬಳಕೆ ಮಾಡುವುದರಿಂದ ಅದರ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಪರಿಸರವು ಕೇವಲ ಮಾನವನಿಗಷ್ಟೇ ಅಲ್ಲ ಪ್ರಾಣಿ ಪಕ್ಷಿಗಳ ಆವಾಸಸ್ಥಾನ ಆಗಿರುವುದರಿಂದ ವಿವಿಧ ರೀತಿಯ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ನಾವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಾಣಿ ವಲಯದ ಎಮಾಜೆ ಶಾಲೆಯಲ್ಲಿ ಪರಿಸರ ದಿನಾಚರಣೆ-ಕಹಳೆ ನ್ಯೂಸ್

ಮಾಣಿ ವಲಯದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀಕ್ಷೇತ್ರದ ವತಿಯಿಂದ ನಡೆಸುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು ಕಾರ್ಯಕ್ರದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಹರೀಶ್ ರವರು .ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಗಿಡಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುಪೂಜಾ ಉತ್ಸವವನ್ನು ಆಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಗುರುಪೂಜಾ ಉತ್ಸವವನ್ನು ಆಚರಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ. ಇವರು ಗುರುಪೂರ್ಣಿಮೆಯ ಮಹತ್ವ ಹಾಗೂ ಜ್ಞಾನಪರಂಪರೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದವರು ಶ್ರೀ ಕೆ ರಾಮಣ್ಣಗೌಡ (ಕೆನರಾ ಹೈಸ್ಕೂಲ್ ಡೊಂಗರಕೇರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಕಲ್ಲಡ್ಕ : ಜು. 10 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ನಿಮಿತ್ತ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸುತ್ತಾ,ಶ್ರೀರಾಮ ವಿದ್ಯಾಕೇಂದ್ರ ದೇಶ ಕಟ್ಟುವ ಕಾಯಕವನ್ನು ಮಾಡುತ್ತಿದೆ,ಹಾಗಾಗಿ ಇಲ್ಲಿನ ಎಲ್ಲ ವಿಧ್ಯಾರ್ಥಿಗಳಿಗೆ ಕಣ್ಣಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ವಿಭಾಗ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಮಾತನಾಡಿ ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ...
ಬಂಟ್ವಾಳಸುದ್ದಿ

ಸರಕಾರಿ ಕಿ. ಪ್ರಾ. ಶಾಲೆ ಏಮಾಜೆಯಲ್ಲಿ 2025 – 26 ನೇ ಸಾಲಿನ “ಅಕ್ಷಯ ಪಾತ್ರೆ” ಕಾರ್ಯಕ್ರಮ ಉದ್ಘಾಟನೆ-ಕಹಳೆ ನ್ಯೂಸ್

ಬಂಟ್ವಾಳ : ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಆಹಾರ ಸೇವನೆಯ ಅವಶ್ಯಕತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರವು ಪೋಷಣಾ ಅಭಿಯಾನವನ್ನು ಜಾರಿಗೊಳಿಸಿದೆ. ಆ ಪ್ರಯುಕ್ತವಾಗಿ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ದ. ಕ. ಜಿ. ಪಂ. ಕಿ. ಪ್ರಾ. ಶಾಲೆ ಏಮಾಜೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಭರಿತ ಆಹಾರವನ್ನು ನೀಡುವ ಸಲುವಾಗಿ ಪ್ರತೀ ತಿಂಗಳು "ಅಕ್ಷಯ ಪಾತ್ರೆ " ಕಾರ್ಯಕ್ರಮ ಆಯೋಜಿಸಲಾಗುತಿದ್ಫು 2025-26 ನೇ ಸಾಲಿನ "ಅಕ್ಷಯ ಪಾತ್ರೆ" ಕಾರ್ಯಕ್ರಮವನ್ನು ನೆಟ್ಲಮುಡ್ನೂರು ಗ್ರಾಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರಿ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತದೆ ; ಶಿಕ್ಷಕಿ ಸಂಗೀತ ಶರ್ಮ – ಕಹಳೆ ನ್ಯೂಸ್

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ ಒತ್ತಡ ಮತ್ತು ಸಮಾಜದಲ್ಲಿ ಕೆಟ್ಟ ನಡವಳಿಕೆ ಉಂಟುಮಾಡುತ್ತದೆ, ಇದರಿಂದ ಮುಕ್ತರಾಗಲು ನಮ್ಮಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು ಸಕಾರಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಮಿತ್ರರ ಸಹಾಯ ತಜ್ಞರ ಸಹಾಯವನ್ನು ಪಡೆದು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಾಗ ನಮ್ಮಲ್ಲಿರುವ ವ್ಯಸನಗಳು ದೂರವಾಗಿ ನಾವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜು.7 ರಂದು ವಿಟ್ಲ ಮೇಗಿನಪೇಟೆಯಲ್ಲಿ ದುರ್ಗಾಂಬಾ ಟ್ರೇಡರ್ಸ್ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮೇಗಿನಪೇಟೆಯಲ್ಲಿರುವ ಹೋಂಡಾ ಶೋರೂಮ್ ಬಳಿ ನೂತನ ದುರ್ಗಾಂಬಾ ಟ್ರೇಡರ್ಸ್ ಜು.7 ರಂದು ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಅಸ್ರಣ್ಣರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಇನ್ನು ಇಲ್ಲಿ ಉತ್ತಮ ದರದಲ್ಲಿ ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು, ಇತ್ಯಾದಿಗಳನ್ನು ಖರೀದಿಸುತ್ತಾರೆ....
1 36 37 38 39 40 219
Page 38 of 219