ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು ಮಾರಕ ವಸ್ತು ಇದರಿಂದ ಪರಿಸರವು ಹಾಳಾಗುತ್ತಿದೆ, ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಸಾಡದೇ ಮರುಬಳಕೆ ಮಾಡುವುದರಿಂದ ಅದರ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಪರಿಸರವು ಕೇವಲ ಮಾನವನಿಗಷ್ಟೇ ಅಲ್ಲ ಪ್ರಾಣಿ ಪಕ್ಷಿಗಳ ಆವಾಸಸ್ಥಾನ ಆಗಿರುವುದರಿಂದ ವಿವಿಧ ರೀತಿಯ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ನಾವು...







