Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ವಠಾರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಟ್ಲ ಯೋಜನಾಧಿಕಾರಿ ಸುರೇಶ್ ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಮಾಣಿ ವಲಯ ಮೆಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ಸದಸ್ಯರು, ಅಂಗನವಾಡಿ ಕಾರ್ಯಕರ್ತರು,ಸಹಾಯಕರು, ಸಂಘದ ಸದಸ್ಯರು ಉಪಸ್ಥಿತರಿದ್ದು, ಅಂಗನವಾಡಿ ಸುತ್ತ ಮುತ್ತ ಸ್ವಚ್ಛ ಗೊಳಿಸಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಚಂದಳಿಕೆ ಶಾಲೆಯಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆ ಶಾಲೆಯಲ್ಲಿ ನಡೆಯಿತು ಶ್ರೀ, ಕ್ಷೇ, ಧ, ಗ್ರಾ,ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ದ,ಕ, ಜಿ,ಪಂ, ಹಿ, ಪ್ರಾ ಶಾಲೆ ಚಂದಳಿಕೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ದಕ್ಷಿಣಕನ್ನಡ-2 ಜಿಲ್ಲೆಯ ನಿರ್ದೇಶಕರು ಬಾಬು ನಾಯ್ಕ್ ಇವರು ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ ಸ್ವಾವಲಂಬನೆಯಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅ.10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಕೋಶಾಧಿಕಾರಿ ನವೀನ್ ಪೂಜಾರಿ, ಸಂಚಾಲಕರಾದ ನವೀನ್ ಕಾರಾಜೆ, ಶೈಲಜಾ ಹರೀಶ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು ಮಾರಕ ವಸ್ತು ಇದರಿಂದ ಪರಿಸರವು ಹಾಳಾಗುತ್ತಿದೆ, ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಸಾಡದೇ ಮರುಬಳಕೆ ಮಾಡುವುದರಿಂದ ಅದರ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಪರಿಸರವು ಕೇವಲ ಮಾನವನಿಗಷ್ಟೇ ಅಲ್ಲ ಪ್ರಾಣಿ ಪಕ್ಷಿಗಳ ಆವಾಸಸ್ಥಾನ ಆಗಿರುವುದರಿಂದ ವಿವಿಧ ರೀತಿಯ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ನಾವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಾಣಿ ವಲಯದ ಎಮಾಜೆ ಶಾಲೆಯಲ್ಲಿ ಪರಿಸರ ದಿನಾಚರಣೆ-ಕಹಳೆ ನ್ಯೂಸ್

ಮಾಣಿ ವಲಯದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀಕ್ಷೇತ್ರದ ವತಿಯಿಂದ ನಡೆಸುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು ಕಾರ್ಯಕ್ರದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಹರೀಶ್ ರವರು .ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಗಿಡಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುಪೂಜಾ ಉತ್ಸವವನ್ನು ಆಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಗುರುಪೂಜಾ ಉತ್ಸವವನ್ನು ಆಚರಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ. ಇವರು ಗುರುಪೂರ್ಣಿಮೆಯ ಮಹತ್ವ ಹಾಗೂ ಜ್ಞಾನಪರಂಪರೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದವರು ಶ್ರೀ ಕೆ ರಾಮಣ್ಣಗೌಡ (ಕೆನರಾ ಹೈಸ್ಕೂಲ್ ಡೊಂಗರಕೇರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಕಲ್ಲಡ್ಕ : ಜು. 10 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ನಿಮಿತ್ತ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸುತ್ತಾ,ಶ್ರೀರಾಮ ವಿದ್ಯಾಕೇಂದ್ರ ದೇಶ ಕಟ್ಟುವ ಕಾಯಕವನ್ನು ಮಾಡುತ್ತಿದೆ,ಹಾಗಾಗಿ ಇಲ್ಲಿನ ಎಲ್ಲ ವಿಧ್ಯಾರ್ಥಿಗಳಿಗೆ ಕಣ್ಣಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ವಿಭಾಗ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಮಾತನಾಡಿ ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ...
1 37 38 39 40 41 220
Page 39 of 220