ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿ ಸಭೆ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ –ಕಹಳೆ ನ್ಯೂಸ್
ಕಲ್ಲಡ್ಕ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿಯ ಕಾರ್ಯಕಾರಿ ಸಭೆಯು ಸೋಮಪ್ಪ ಪೂಜಾರಿ ಮಾದೇಲು ಇವರ ಮನೆಯಲ್ಲಿ ಮೇ 27ನೇ ಬುಧವಾರ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಧರ್ ಪೂಜಾರಿ ಮುಜಲ ವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ರಮೇಶ್ ಪೂಜಾರಿ ಮೆಸ್ಕಾಂ ಹಾಗೂ ಡಾ. ತ್ರಿವೇಣಿ ರಮೇಶ್ ದಂಪತಿಗಳ ಸುಪುತ್ರಿ ಪ್ರಗತಿ ಆರ್ ಸಾಲ್ಯಾನ್, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ...







