Saturday, July 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ವಾಹನ ದಟ್ಟಣೆ ನಿಯಂತ್ರಣಕ್ಕೆ ಕ್ರಮ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪೇಟೆಯಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪಟ್ಟಣ ಪಂಚಾಯಿತಿ ಕೈಗೊಂಡ ನಿರ್ಣಯಕ್ಕೆ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವಾಹನ ದಟ್ಟಣೆ ಗಮನಾರ್ಹವಾಗಿ ಇಳಿಮುಖವಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ವಿಟ್ಲದಲ್ಲಿ ವಾಹನ ದಟ್ಟಣೆ ಸಮಸ್ಯೆ ಪಟ್ಟಣ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ಈ ಹಿಂದೆ ಹಲವು ಬಾರಿ ವಾಹನ ಚಾಲಕರು, ಪೊಲೀಸರ ಸಭೆ ಕರೆದರೂ ಯಶಸ್ವಿಯಾಗಿಲ್ಲ. ಈಗ ಪಟ್ಟಣ ಪಂಚಾಯತಿ ವ್ಯಾಪಾರಿಗಳು, ಪೊಲೀಸರ ಸಭೆ ಕರೆದು ಚರ್ಚಿಸಿ ನಿರ್ಣಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ನಿಕಟಪೂರ್ವ ಅಧ್ಯಕ್ಷ ಡಾ.ಆನಂದ ಬಂಜನ್ ಪ್ರಕಟಿಸಿದ್ದಾರೆ. ಹಿರಿಯ ಜೇಸಿಗಳಾದ ಪಿ.ಮಹಮ್ಮದ್ (ಆಡಳಿತ) ಸಂದೀಪ್ ಸಾಲ್ಯಾನ್ (ಸಾರ್ವಜನಿಕ ಸಂಪರ್ಕ) ಮಹೇಶ ನಿಟಿಲಾಪುರ (ವ್ಯಕ್ತಿತ್ವವಿಕಸನ)ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಕಾರ್ಯದರ್ಶಿಯಾಗಿ ನ್ಯಾಯವಾದಿ ಶೈಲಜಾ ರಾಜೇಶ್,ಜೊತೆಕಾರ್ಯದರ್ಶಿ ಯಾಗಿ ಯೋಗೀಶ ಬಂಗೇರ, ನಿರ್ದೇಶಕರಾಗಿ ಸ್ಥಾಪಕ ಅಧ್ಯಕ್ಷ ಪಿಪಿಎಫ್ ಜಯಾನಂದ ಪೆರಾಜೆ, ಮಾಜಿಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ : ಅಪಾಯದ ಮಟ್ಟದತ್ತ ನೇತ್ರಾವತಿ ನದಿ – ಕಹಳೆ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟ 31 ಮೀ ಆಗಿದ್ದು, 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಕುಮಾರಧಾರಾ ನದಿಗಿಂತಲೂ ಅಧಿಕ ಪ್ರಮಾಣದ ನೀರಿನ ಹರಿವು ನೇತ್ರಾವತಿಯಲ್ಲಿದ್ದು, ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಇರುವ 36 ಮೆಟ್ಟಿಲುಗಳ ಪೈಕಿ ರಾತ್ರಿಯ ವೇಳೆಗೆ 27 ಮೆಟ್ಟಿಲುಗಳು ಮುಳುಗಿವೆ. ನದಿಯಲ್ಲಿ ನೀರಿನ ಹರಿಯುವಿಕೆಯ ರಭಸ ಹೆಚ್ಚಿದ್ದು, ಇದರಿಂದ ದೇವಾಲಯದ ಹಿಂಬದಿಯಿಂದ ಹರಿದು ಬಂದು ನೇತ್ರಾವತಿಯೊಂದಿಗೆ ವಿಲೀನಗೊಳ್ಳುವ ಕುಮಾರಧಾರೆಯ ನೀರಿನ ಸರಾಗ ಹರಿಯುವಿಕೆಯನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮ ಪಂಚಾಯತ್‌ನಲ್ಲಿ ರಾಜಕೀಯ ಸಭೆ : ಇಡ್ಕಿದು ಪಿಡಿಒ ಅಮಾನತು – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್‌ ದಾಸ್‌ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಅಮಾನತುಗೊಳಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯವನ್ನು ತೋರಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅವರು ಪಿಡಿಒಗೆ ಕಾರಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯೂ ಸಂಚಾರಕ್ಕೆ ಮುಕ್ತ  -ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿ ಬುಧವಾರ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 2ರಂದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿದ್ದು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಫ್ಲೈಓವರ್‌ ನ ಮಧ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಬಿ.ಸಿ.ರೋಡಿನ‌ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಗುರುತತ್ವ ಅನುಷ್ಠಾನದಲ್ಲಿ ಯುವವಾಹಿನಿ ಮಹತ್ತರ ಹೆಜ್ಜೆಯಿರಿಸಿದೆ : ಜಗನ್ನಾಥ ಬಂಗೇರ ನಿರ್ಮಲ್ ಯುವವಾಹಿನಿ ಸಂಸ್ಥೆಯು ಮನೆ ಮನ ಬೆಳಗುವ ಜ್ಯೋತಿಯಾಗಿ ಹೊಸ ಆಶಾಕಿರಣ ಮೂಡಿಸಿದೆ. ನಾರಾಯಣಗುರುಗಳ ತತ್ವ ಪ್ರಚಾರ ಅನುಷ್ಠಾನದಲ್ಲಿ ಯುವವಾಹಿನಿಯ ಕಾರ್ಯಯೋಜನೆಗಳು ಯಶಸ್ವಿಯಾಗಿದೆ ಎಂದು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನರಿಕೊಂಬು ಶ್ರೀ ನಾಲ್ಕೈತ್ತಾಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ಆಗಸ್ಟ್ ೧೫ಮತ್ತು೧೬ನೇ ತಾರೀಕಿನಂದು ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಇಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಹೂವು ಹಣ್ಣು ಹಂಪಲು ಸಹಿತ ಆಮಂತ್ರಣ ಪತ್ರಿಕೆಯನ್ನು ಇಟ್ಟು ಪ್ರಾರ್ಥಿಸಿ, ನಂತರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ : ಯೋಗವು ಭಾರತದ ಪುರಾತನ ಶಾಸ್ತ್ರದಿಂದ ದೊರಕಿದ ಒಂದು ವರದಾನವಾಗಿದೆ ,ಇಂದು ಪ್ರಪಂಚದಾದ್ಯಂತ ಯೋಗಾಸನವು ಮನೆಮದ್ದಾಗಿದ್ದು ಮನಸ್ಸು ಮತ್ತು ದೇಹದ ನಡುವಿನ ಸಂಕೋಲೆಯಂತೆ ಕಾರ್ಯನಿರ್ವಹಿಸುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು ಮನೆ ಮನೆಗಳಲ್ಲೂ ನಡೆಯಬೇಕಾಗಿದೆ, ಯೋಗದಿಂದ ಒತ್ತಡವನ್ನು ಕಡಿಮೆ ಮಾಡಿ ಶಾಂತಿ ಸಮಾಧಾನವನ್ನು ಪಡೆಯಬಹುದಾಗಿದೆ, ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆಯನ್ನು ಮಾಡಿ...
1 38 39 40 41 42 219
Page 40 of 219