ರಕ್ತದ ಕಾನ್ಸರ್ಗೆ ತುತ್ತಾದ ಮಗುವಿಗೆ ಯುವವಾಹಿನಿ ಬಂಟ್ವಾಳ ಆಸರೆ -ಕಹಳೆ ನ್ಯೂಸ್
ಬಂಟ್ವಾಳ : ರಕ್ತದ ಕಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿಯಾದ ಹಿರಣ್ಯಾಕ್ಷ ಸೌಮ್ಯ ದಂಪತಿಗಳ ಮಗಳಾದ ಮನಶ್ವಿ (5 ವರ್ಷ) ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಬಂಟ್ವಾಳ ಘಟಕವು ₹25,000/- ತುರ್ತು ಆರೋಗ್ಯ ನಿಧಿ ಹಸ್ತಾಂತರ ಮಾಡಿದೆ. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ, ಉಪಾಧ್ಯಕ್ಷ ಕಿರಣ್ರಾಜ್ ಪೂಂಜರೆಕೋಡಿ, ನಿಕೇಶ್...






