Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಕ್ತದ ಕಾನ್ಸರ್‌ಗೆ ತುತ್ತಾದ ಮಗುವಿಗೆ ಯುವವಾಹಿನಿ ಬಂಟ್ವಾಳ ಆಸರೆ -ಕಹಳೆ ನ್ಯೂಸ್

ಬಂಟ್ವಾಳ : ರಕ್ತದ ಕಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿಯಾದ ಹಿರಣ್ಯಾಕ್ಷ ಸೌಮ್ಯ ದಂಪತಿಗಳ ಮಗಳಾದ ಮನಶ್ವಿ (5 ವರ್ಷ) ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಬಂಟ್ವಾಳ ಘಟಕವು ₹25,000/- ತುರ್ತು ಆರೋಗ್ಯ ನಿಧಿ ಹಸ್ತಾಂತರ ಮಾಡಿದೆ. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ- ಕಹಳೆ ನ್ಯೂಸ್

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು..  ಅವರು  ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನೂತನ ಕಾರ್ಯಕಾರಿ ಸಮಿತಿಯ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ನಿರ್ಗಮನ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಇವರಿಗೆ ಯುವವಾಹಿನಿಯ ಮಾರ್ಗದರ್ಶಿ ಪುಸ್ತಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಶಾಲಾಯಲ್ಲಿ ಮಂತ್ರಿಮಂಡಲ ಪ್ರಮಾಣವಚನ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ಬೋಧಿಸಿದರು. 2025 -2026ನೇ ಸಾಲಿನ ಶಾಲಾ ಮುಖ್ಯಮಂತ್ರಿ ಯಾಗಿ ಶ್ರಾವಣಿ ಡಿ ಪೂಜಾರಿ, ಉಪಮುಖ್ಯಮಂತ್ರಿ ಯಾಗಿ ಭವಿಷ್,  ಗೃಹಮಂತ್ರಿಯಾಗಳಾಗಿ ಮನ್ವಿತ್, ಮಹಮ್ಮದ್ ಜಸ್ಮಿರ್ಶಿ ಕ್ಷಣ ಮಂತ್ರಿಗಳಾಗಿ ಅಕ್ಷಯ್, ಫಾತಿಮತ್ ಸನಾ, ಆರೋಗ್ಯಮಂತ್ರಿಗಳಾಗಿ ಫಾತಿಮತ್ ಸುರೈಫಾ, ಆಯಿಷತ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ವಾಹನ ದಟ್ಟಣೆ ನಿಯಂತ್ರಣಕ್ಕೆ ಕ್ರಮ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪೇಟೆಯಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪಟ್ಟಣ ಪಂಚಾಯಿತಿ ಕೈಗೊಂಡ ನಿರ್ಣಯಕ್ಕೆ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವಾಹನ ದಟ್ಟಣೆ ಗಮನಾರ್ಹವಾಗಿ ಇಳಿಮುಖವಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ವಿಟ್ಲದಲ್ಲಿ ವಾಹನ ದಟ್ಟಣೆ ಸಮಸ್ಯೆ ಪಟ್ಟಣ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ಈ ಹಿಂದೆ ಹಲವು ಬಾರಿ ವಾಹನ ಚಾಲಕರು, ಪೊಲೀಸರ ಸಭೆ ಕರೆದರೂ ಯಶಸ್ವಿಯಾಗಿಲ್ಲ. ಈಗ ಪಟ್ಟಣ ಪಂಚಾಯತಿ ವ್ಯಾಪಾರಿಗಳು, ಪೊಲೀಸರ ಸಭೆ ಕರೆದು ಚರ್ಚಿಸಿ ನಿರ್ಣಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ನಿಕಟಪೂರ್ವ ಅಧ್ಯಕ್ಷ ಡಾ.ಆನಂದ ಬಂಜನ್ ಪ್ರಕಟಿಸಿದ್ದಾರೆ. ಹಿರಿಯ ಜೇಸಿಗಳಾದ ಪಿ.ಮಹಮ್ಮದ್ (ಆಡಳಿತ) ಸಂದೀಪ್ ಸಾಲ್ಯಾನ್ (ಸಾರ್ವಜನಿಕ ಸಂಪರ್ಕ) ಮಹೇಶ ನಿಟಿಲಾಪುರ (ವ್ಯಕ್ತಿತ್ವವಿಕಸನ)ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಕಾರ್ಯದರ್ಶಿಯಾಗಿ ನ್ಯಾಯವಾದಿ ಶೈಲಜಾ ರಾಜೇಶ್,ಜೊತೆಕಾರ್ಯದರ್ಶಿ ಯಾಗಿ ಯೋಗೀಶ ಬಂಗೇರ, ನಿರ್ದೇಶಕರಾಗಿ ಸ್ಥಾಪಕ ಅಧ್ಯಕ್ಷ ಪಿಪಿಎಫ್ ಜಯಾನಂದ ಪೆರಾಜೆ, ಮಾಜಿಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ : ಅಪಾಯದ ಮಟ್ಟದತ್ತ ನೇತ್ರಾವತಿ ನದಿ – ಕಹಳೆ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟ 31 ಮೀ ಆಗಿದ್ದು, 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಕುಮಾರಧಾರಾ ನದಿಗಿಂತಲೂ ಅಧಿಕ ಪ್ರಮಾಣದ ನೀರಿನ ಹರಿವು ನೇತ್ರಾವತಿಯಲ್ಲಿದ್ದು, ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಇರುವ 36 ಮೆಟ್ಟಿಲುಗಳ ಪೈಕಿ ರಾತ್ರಿಯ ವೇಳೆಗೆ 27 ಮೆಟ್ಟಿಲುಗಳು ಮುಳುಗಿವೆ. ನದಿಯಲ್ಲಿ ನೀರಿನ ಹರಿಯುವಿಕೆಯ ರಭಸ ಹೆಚ್ಚಿದ್ದು, ಇದರಿಂದ ದೇವಾಲಯದ ಹಿಂಬದಿಯಿಂದ ಹರಿದು ಬಂದು ನೇತ್ರಾವತಿಯೊಂದಿಗೆ ವಿಲೀನಗೊಳ್ಳುವ ಕುಮಾರಧಾರೆಯ ನೀರಿನ ಸರಾಗ ಹರಿಯುವಿಕೆಯನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮ ಪಂಚಾಯತ್‌ನಲ್ಲಿ ರಾಜಕೀಯ ಸಭೆ : ಇಡ್ಕಿದು ಪಿಡಿಒ ಅಮಾನತು – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್‌ ದಾಸ್‌ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಅಮಾನತುಗೊಳಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯವನ್ನು ತೋರಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅವರು ಪಿಡಿಒಗೆ ಕಾರಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯೂ ಸಂಚಾರಕ್ಕೆ ಮುಕ್ತ  -ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿ ಬುಧವಾರ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 2ರಂದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿದ್ದು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಫ್ಲೈಓವರ್‌ ನ ಮಧ್ಯ...
1 39 40 41 42 43 220
Page 41 of 220