Saturday, July 25, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಗೌರವ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಕಲ್ಲಡ್ಕ ಗೋಳ್ತಮಜಲು ಗ್ರಾಮದ ತುಳಸಿವನ ಶ್ರೀ ಸಿದ್ದುವಿನಾಯಕ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ ವಿಶೇಷ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ, ಹಾಗೂ ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ಸದಸ್ಯ ಶ್ರೀಮತಿ ತುಳಸಿ ಉಮೇಶ್ ರವರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅಭಿನಂದಿಸಲಾಯಿತು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ : ಪ್ರಕರಣ ದಾಖಲು

ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆ ಎನ್ನಲಾಗಿದೆ. ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ‌. ಇವರಿಗೆ ಕಳೆದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೃಷಿಪತ್ತಿನ ಸಹಕಾರಿ ಸಂಘ ಕಜೆಕಾರು ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಕಹಳೆ ನ್ಯೂಸ್

ಕಜೆಕಾರು: ಕೃಷಿಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಬಂಗೇರ, ಉಪಾಧ್ಯಕ್ಷರಾದ ಮೋಹನಂದ ಪಿ, ನಿರ್ದೆಶಕರುಗಳಾದ ವಿಶ್ವನಾಥ.ಎನ್, ಯಶವಂತ, ದಿವಾಕರ್ ವಿನುತ್, ಅಣ್ಣಿ ಕುರುವರಗೋಳಿ, ವಸಂತ ಎಂ, ದಿನೇಶ್ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರೋಬೋಟಿಕ್ ಕೋಡಿಂಗ್ ತರಗತಿ ಉದ್ಘಾಟನಾ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಜೂ. 14 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರೋಬೋಟಿಕ್ ಕೋಡಿಂಗ್ ತರಗತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕಮಾತನಾಡುತ್ತಾ ಒಳ್ಳೆಯದರಿಂದ ಒಳ್ಳೆಯ ಕಡೆಗೆ ಎನ್ನುವಂತೆ ಗುಡ್ ಫಾರ್ ಗುಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ಹಳೆ ಬೇರಿನ ಆಧಾರದಿಂದ ಹೊಸ ಚಿಗುರಿನೆಡೆಗೆ ಎಂಬAತೆ ನಮ್ಮ ಧರ್ಮ ಸಂಸ್ಕೃತಿಯನ್ನು ಇಟ್ಟುಕೊಂಡು ಇಂದಿನ ಸವಾಲುಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ 2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಯನ್ನು ಪ್ರಕಟಿಸಿದರು. ಉಪಾಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್ , ಕಾರ್ಯದರ್ಶಿಯಾಗಿ ಮಧುಸೂದನ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ಕೋಶಾಧಿಕಾರಿಯಾಗಿ ನವೀನ್ ಪೂಜಾರಿ,ಆಂತರಿಕ ಲೆಕ್ಕ ಪರಿಶೋಧಕರಾಗಿ ಗೀತಾ ಜಗದೀಶ್, ನಾರಾಯಣ ಗುರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್: ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಯಾಗಿ ಶಂಕರ ಶೆಟ್ಟಿ ಪರಾರಿ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ- ಸುನಿಲ್ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿಗಳನ್ನು ಆರಂಭಿಸಿ ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭವಾಗಬೇಕು ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಹೇಳಿದರು. ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂ.12 ರಂದು ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ ‘ವಿಕ್ರಮಾದಿತ್ಯ’ ಇದರ ಲೋಕಾರ್ಪಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನೂತನ ಸಂಸ್ಥೆಯಾಗಿ ರೂಪುಗೊಳ್ಳಲಿರುವ ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ 'ವಿಕ್ರಮಾದಿತ್ಯ' ಇದರ ಲೋಕಾರ್ಪಣೆಯು ಜೂ.12 ರಂದು ನೆರವೇರಲಿದೆ. ಮಾನವೀಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರು ಹಾಗೂ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಕಲಬುರ್ಗಿ ಇದರ ಕುಲಾಧಿಪತಿಗಳು ಆದ ಸದ್ಗುರು ಶ್ರೀ ಮಧುಸೂದನ ಸಾಯಿ ಇವರು ಕಟ್ಟಡದ ಲೋಕಾರ್ಪಣೆಗೈಯಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...
1 39 40 41 42 43 219
Page 41 of 219