ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಗೌರವ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಕಲ್ಲಡ್ಕ ಗೋಳ್ತಮಜಲು ಗ್ರಾಮದ ತುಳಸಿವನ ಶ್ರೀ ಸಿದ್ದುವಿನಾಯಕ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ ವಿಶೇಷ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ, ಹಾಗೂ ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ಸದಸ್ಯ ಶ್ರೀಮತಿ ತುಳಸಿ ಉಮೇಶ್ ರವರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅಭಿನಂದಿಸಲಾಯಿತು. ಈ...







