Saturday, July 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಜೂ. 5 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಜೆ ಶ್ರೀರಾಮ ಭಜನಾ ಮಂದಿರ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ವನ್ನು ಕಜೆ ಶ್ರೀರಾಮ ಭಜನಾ ಮಂದಿರ ವಠಾರದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ಜೊತೆ ಸೇರಿ ಜೊತೆಗೆ ವಿಶೇಷವಾಗಿ ಜೂನ್ ತಿಂಗಳ ಹುಟ್ಟುಹಬ್ಬ ಆಚರಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಅವನಿ ವಿಜ್ಞಾನ ಸಂಘದ ವತಿಯಿಂದ ಗಿಡಗಳನ್ನು ನೆಡುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪುವಿನ ದ.ಕ.ಜಿ. ಪಂ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪೆನ್ಸಿಲ್, ಸಿಹಿ ತಿಂಡಿ ಕೊಟ್ಟು ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕೇಪು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ  ಜೂ. 02  ರಂದು ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ಪೆನ್ಸಿಲ್ ಕೊಟ್ಟು ಸಿಹಿ ತಿಂಡಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ ರಾಘವೇಂದ್ರ ಸ್ವಾಮಿ,ಶ್ರೀ ಉಳ್ಳಾಳ್ತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕೇಪು : ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ. 06 ರಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪುವಿನಲ್ಲಿ ಗಿಡಗಳನ್ನು ನೆಡುವುದು ಮತ್ತು ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಪುತ್ತೂರು ವಲಯದ ವಿಟ್ಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶ್ರೀ ವೀರಣ್ಣ, ಗಸ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ: ಕಾಲು ಜಾರಿ ಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾ*ವು

  ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲಾ ಪರ್ಯಾವರಣ ಸಂಯೋಜಕರಾದ ಕಮಲಾಕ್ಷ ಶಂಭೂರು ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ್ ಶ್ರೀಮಾನ್ ಔಷಧೀಯ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ಕಮಲಾಕ್ಷ ಶಂಭೂರು ಇವರು ಮಾತನಾಡಿ  ಪರಿಸರ ದಿನವನ್ನು ಕೇವಲ ಈ ದಿನಕ್ಕೆ ಮೀಸಲಿಡದೆ ಪ್ರತಿದಿನವೂ ಪರಿಸರವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮನಡೆಯಿತು ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಕೇಪುಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಯವರು ತಮ್ಮ ಕೊಡುಗೆಯಾಗಿ ಹೊಸದಾಗಿ ದಾಖಲಾದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಯನ್ನು ನೀಡಿ ಸಹಕರಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ.. ಮಂಜುನಾಥನ್ ಎಂ ಜಿ – ಕಹಳೆ ನ್ಯೂಸ್

ಬಂಟ್ವಾಳ . ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿ ಇದೆ, ಸರಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣದಲ್ಲೂ ಯಾವ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ, ಶಿಕ್ಷಣದ ಮೂಲಕ ಮಾತ್ರ ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ ಬದುಕಿನ ಏಳುಬೀಳುಗಳಿಗೆ ಶಿಕ್ಷಣವು ಮನೋಬಲ ತುಂಬುತ್ತದೆ , ಮಗುವಿನಲ್ಲಿ ಆತ್ಮವಿಶ್ವಾಸವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈಓವರ್ ಇಂದಿನಿಂದ ಸಂಚಾರಕ್ಕೆ ಮುಕ್ತ :

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಭಾಗವಾಗಿ ನಿರ್ಮಾಣಗೊಂಡ ಬಹುನಿರೀಕ್ಷೆಯ ಕಲ್ಲಡ್ಕ ಪ್ಲೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫ್ಲೈ ಓವರ್ ಮೂಲಕ ಸಂಚರಿಸುತ್ತಿದೆ. ಇಂದು ಬೆಳಿಗ್ಗೆ 10.30 ಗಂಟೆಗೆ ಪ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಿಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ...
1 40 41 42 43 44 219
Page 42 of 219