Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಬಿ.ಸಿ.ರೋಡಿನ‌ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಗುರುತತ್ವ ಅನುಷ್ಠಾನದಲ್ಲಿ ಯುವವಾಹಿನಿ ಮಹತ್ತರ ಹೆಜ್ಜೆಯಿರಿಸಿದೆ : ಜಗನ್ನಾಥ ಬಂಗೇರ ನಿರ್ಮಲ್ ಯುವವಾಹಿನಿ ಸಂಸ್ಥೆಯು ಮನೆ ಮನ ಬೆಳಗುವ ಜ್ಯೋತಿಯಾಗಿ ಹೊಸ ಆಶಾಕಿರಣ ಮೂಡಿಸಿದೆ. ನಾರಾಯಣಗುರುಗಳ ತತ್ವ ಪ್ರಚಾರ ಅನುಷ್ಠಾನದಲ್ಲಿ ಯುವವಾಹಿನಿಯ ಕಾರ್ಯಯೋಜನೆಗಳು ಯಶಸ್ವಿಯಾಗಿದೆ ಎಂದು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನರಿಕೊಂಬು ಶ್ರೀ ನಾಲ್ಕೈತ್ತಾಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ಆಗಸ್ಟ್ ೧೫ಮತ್ತು೧೬ನೇ ತಾರೀಕಿನಂದು ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಇಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಹೂವು ಹಣ್ಣು ಹಂಪಲು ಸಹಿತ ಆಮಂತ್ರಣ ಪತ್ರಿಕೆಯನ್ನು ಇಟ್ಟು ಪ್ರಾರ್ಥಿಸಿ, ನಂತರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ : ಯೋಗವು ಭಾರತದ ಪುರಾತನ ಶಾಸ್ತ್ರದಿಂದ ದೊರಕಿದ ಒಂದು ವರದಾನವಾಗಿದೆ ,ಇಂದು ಪ್ರಪಂಚದಾದ್ಯಂತ ಯೋಗಾಸನವು ಮನೆಮದ್ದಾಗಿದ್ದು ಮನಸ್ಸು ಮತ್ತು ದೇಹದ ನಡುವಿನ ಸಂಕೋಲೆಯಂತೆ ಕಾರ್ಯನಿರ್ವಹಿಸುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು ಮನೆ ಮನೆಗಳಲ್ಲೂ ನಡೆಯಬೇಕಾಗಿದೆ, ಯೋಗದಿಂದ ಒತ್ತಡವನ್ನು ಕಡಿಮೆ ಮಾಡಿ ಶಾಂತಿ ಸಮಾಧಾನವನ್ನು ಪಡೆಯಬಹುದಾಗಿದೆ, ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆಯನ್ನು ಮಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಗೌರವ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಕಲ್ಲಡ್ಕ ಗೋಳ್ತಮಜಲು ಗ್ರಾಮದ ತುಳಸಿವನ ಶ್ರೀ ಸಿದ್ದುವಿನಾಯಕ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ ವಿಶೇಷ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ, ಹಾಗೂ ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ಸದಸ್ಯ ಶ್ರೀಮತಿ ತುಳಸಿ ಉಮೇಶ್ ರವರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅಭಿನಂದಿಸಲಾಯಿತು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ : ಪ್ರಕರಣ ದಾಖಲು

ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆ ಎನ್ನಲಾಗಿದೆ. ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ‌. ಇವರಿಗೆ ಕಳೆದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೃಷಿಪತ್ತಿನ ಸಹಕಾರಿ ಸಂಘ ಕಜೆಕಾರು ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಕಹಳೆ ನ್ಯೂಸ್

ಕಜೆಕಾರು: ಕೃಷಿಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಬಂಗೇರ, ಉಪಾಧ್ಯಕ್ಷರಾದ ಮೋಹನಂದ ಪಿ, ನಿರ್ದೆಶಕರುಗಳಾದ ವಿಶ್ವನಾಥ.ಎನ್, ಯಶವಂತ, ದಿವಾಕರ್ ವಿನುತ್, ಅಣ್ಣಿ ಕುರುವರಗೋಳಿ, ವಸಂತ ಎಂ, ದಿನೇಶ್ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರೋಬೋಟಿಕ್ ಕೋಡಿಂಗ್ ತರಗತಿ ಉದ್ಘಾಟನಾ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಜೂ. 14 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರೋಬೋಟಿಕ್ ಕೋಡಿಂಗ್ ತರಗತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕಮಾತನಾಡುತ್ತಾ ಒಳ್ಳೆಯದರಿಂದ ಒಳ್ಳೆಯ ಕಡೆಗೆ ಎನ್ನುವಂತೆ ಗುಡ್ ಫಾರ್ ಗುಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ಹಳೆ ಬೇರಿನ ಆಧಾರದಿಂದ ಹೊಸ ಚಿಗುರಿನೆಡೆಗೆ ಎಂಬAತೆ ನಮ್ಮ ಧರ್ಮ ಸಂಸ್ಕೃತಿಯನ್ನು ಇಟ್ಟುಕೊಂಡು ಇಂದಿನ ಸವಾಲುಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ 2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಯನ್ನು ಪ್ರಕಟಿಸಿದರು. ಉಪಾಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್ , ಕಾರ್ಯದರ್ಶಿಯಾಗಿ ಮಧುಸೂದನ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ಕೋಶಾಧಿಕಾರಿಯಾಗಿ ನವೀನ್ ಪೂಜಾರಿ,ಆಂತರಿಕ ಲೆಕ್ಕ ಪರಿಶೋಧಕರಾಗಿ ಗೀತಾ ಜಗದೀಶ್, ನಾರಾಯಣ ಗುರು...
1 40 41 42 43 44 220
Page 42 of 220