Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್: ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಯಾಗಿ ಶಂಕರ ಶೆಟ್ಟಿ ಪರಾರಿ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ- ಸುನಿಲ್ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿಗಳನ್ನು ಆರಂಭಿಸಿ ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭವಾಗಬೇಕು ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಹೇಳಿದರು. ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂ.12 ರಂದು ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ ‘ವಿಕ್ರಮಾದಿತ್ಯ’ ಇದರ ಲೋಕಾರ್ಪಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನೂತನ ಸಂಸ್ಥೆಯಾಗಿ ರೂಪುಗೊಳ್ಳಲಿರುವ ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ 'ವಿಕ್ರಮಾದಿತ್ಯ' ಇದರ ಲೋಕಾರ್ಪಣೆಯು ಜೂ.12 ರಂದು ನೆರವೇರಲಿದೆ. ಮಾನವೀಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರು ಹಾಗೂ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಕಲಬುರ್ಗಿ ಇದರ ಕುಲಾಧಿಪತಿಗಳು ಆದ ಸದ್ಗುರು ಶ್ರೀ ಮಧುಸೂದನ ಸಾಯಿ ಇವರು ಕಟ್ಟಡದ ಲೋಕಾರ್ಪಣೆಗೈಯಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಜೂ. 5 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಜೆ ಶ್ರೀರಾಮ ಭಜನಾ ಮಂದಿರ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ವನ್ನು ಕಜೆ ಶ್ರೀರಾಮ ಭಜನಾ ಮಂದಿರ ವಠಾರದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ಜೊತೆ ಸೇರಿ ಜೊತೆಗೆ ವಿಶೇಷವಾಗಿ ಜೂನ್ ತಿಂಗಳ ಹುಟ್ಟುಹಬ್ಬ ಆಚರಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಅವನಿ ವಿಜ್ಞಾನ ಸಂಘದ ವತಿಯಿಂದ ಗಿಡಗಳನ್ನು ನೆಡುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪುವಿನ ದ.ಕ.ಜಿ. ಪಂ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪೆನ್ಸಿಲ್, ಸಿಹಿ ತಿಂಡಿ ಕೊಟ್ಟು ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕೇಪು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ  ಜೂ. 02  ರಂದು ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ಪೆನ್ಸಿಲ್ ಕೊಟ್ಟು ಸಿಹಿ ತಿಂಡಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ ರಾಘವೇಂದ್ರ ಸ್ವಾಮಿ,ಶ್ರೀ ಉಳ್ಳಾಳ್ತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕೇಪು : ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ. 06 ರಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪುವಿನಲ್ಲಿ ಗಿಡಗಳನ್ನು ನೆಡುವುದು ಮತ್ತು ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಪುತ್ತೂರು ವಲಯದ ವಿಟ್ಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶ್ರೀ ವೀರಣ್ಣ, ಗಸ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ: ಕಾಲು ಜಾರಿ ಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾ*ವು

  ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲಾ ಪರ್ಯಾವರಣ ಸಂಯೋಜಕರಾದ ಕಮಲಾಕ್ಷ ಶಂಭೂರು ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ್ ಶ್ರೀಮಾನ್ ಔಷಧೀಯ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ಕಮಲಾಕ್ಷ ಶಂಭೂರು ಇವರು ಮಾತನಾಡಿ  ಪರಿಸರ ದಿನವನ್ನು ಕೇವಲ ಈ ದಿನಕ್ಕೆ ಮೀಸಲಿಡದೆ ಪ್ರತಿದಿನವೂ ಪರಿಸರವನ್ನು...
1 41 42 43 44 45 220
Page 43 of 220