Saturday, July 25, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳವು ಸಂಘ ಸಂಘಗಳಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ರಸ್ತೆ ಬದಿ ಕುಸಿದು ನೀರಿನ ಪೈಪ್‌ ಲೈನ್ ಗೆ ಹಾನಿ ; 5 ಪಂಚಾಯತ್ ಗಳಿಗೆ ನೀರಿಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಮಣಿಹಳ್ಳ- ಅಜಿಲಮೊಗರು ರಸ್ತೆಯ ಅಲ್ಲಿಪಾದೆ ಅಣೆಜ ತಿರುವಿನಲ್ಲಿ ರಸ್ತೆ ಅರ್ಧ ಕುಸಿದಿರುವ ಜತೆಗೆ ಬಹುಗ್ರಾಮ ಕುಡಿಯುವ ನೀರಿನ ಪೈಪ್‌ ಲೈನ್ ಸಂಪೂರ್ಣ ಕುಸಿದು ಸುಮಾರು 5 ಪಂಚಾಯತ್ ಗಳಿಗೆ ನೀರಿಲ್ಲದಂತಾಗಿದೆ. ಇಲ್ಲಿ ಕಳೆದ ವರ್ಷ ರಸ್ತೆ ಕುಸಿದಿದ್ದು, ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ಪರಿಣಾಮ ಕಾಮಗಾರಿ ವಿಳಂಬವಾಗಿ ಆರಂಭಗೊಂಡು ಈ ಬಾರಿ ಮತ್ತೆ ಕುಸಿದು ಮೇ 25 ರ ರವಿವಾರ ದಂದು ನೀರಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು: ಮಾನವೀಯ ಶಿಕ್ಷಣದ ಪ್ರೇರಕ ಶಕ್ತಿ : ಪ್ರಕಾಶ್ ಅಂಚನ್ –ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳು ಭಾರತದ ಸಾಮಾಜಿಕ ಪುನರ್ ನಿರ್ಮಾಣದ ಅಗ್ರಗಣ್ಯ ಧಾರ್ಮಿಕ ದಾರ್ಶನಿಕರು. ಅವರು ಜಾತಿ, ಧರ್ಮ, ಭಾಷೆ ಅಥವಾ ವರ್ಗದ ಭೇದವಿಲ್ಲದೆ ಎಲ್ಲರಿಗೂ ಸಮಾನ ಶಿಕ್ಷಣ ಸಿಗಬೇಕು ಪ್ರತಿಪಾದಿಸಿದರು. ನಾರಾಯಣಗುರುಗಳ ಶಿಕ್ಷಣದ ತತ್ವಗಳು ಮೌಲ್ಯಾಧಾರಿತವಾಗಿದ್ದವು. ಅವರು ತಿಳಿಸಿದಂತೆ, ನೈತಿಕತೆ, ಸತ್ಯ, ಸಹಾನುಭೂತಿ, ಸಹಿಷ್ಣುತೆ ಮತ್ತು ಪ್ರೀತಿಯಂಥ ಮಾನವೀಯ ಗುಣಗಳು ಶಿಕ್ಷಣದ ಕೇಂದ್ರವಾಗಿರಬೇಕು. ಅವರು ಶಿಕ್ಷಣವನ್ನು ಕೇವಲ ಪುಸ್ತಕದ ಪಾಠಗಳಾಗಿ ಕಾಣದೆ, ಜೀವನವನ್ನೇ ಬದಲಾಯಿಸುವ ಶಕ್ತಿಯಾಗಿ ನೋಡಿದರು. ಈ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟೀಮ್ ವೀರಕಂಭ ಆಶ್ರಯದಲ್ಲಿ ಸಿಂಧೂರ್ ಟ್ರೋಫಿ ಕ್ರಿಕೆಟ್ ಪಂದ್ಯಾಟ–ಕಹಳೆ ನ್ಯೂಸ್ 

ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಟೀಮ್ ವೀರಕಂಭ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಸಿಂಧೂರ್ ಟ್ರೋಫಿ ದಿನಾಂಕ 25-05-2025 ನೇ ಆದಿತ್ಯವಾರ ವೀರಕಂಭ ಗ್ರಾಮದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಲಿರುವುದು. ಪಂದ್ಯಾಟದ ಉದ್ಘಾಟನೆಗೆ ಮೊದಲು ಭಯೋತ್ಪಾದಕರ ದಾಳಿಯಿಂದ ಮರಣ ಹೊಂದಿದ ಭಾರತೀಯರಿಗೆ ಗೌರವ ಶ್ರದ್ಧಾಂಜಲಿ ಹಾಗೂ ಯಶಸ್ವಿ ಸಿಂಧೂರ ಆಪರೇಷನ್ ನಲ್ಲಿ ವೀರಮರಣ ಹೊಂದಿದ ಐದು ಮಂದಿ ಭಾರತೀಯ ಸೈನಿಕರಿಗೆ ಪುಷ್ಪಾರ್ಚನೆ ಕಾರ್ಯಕ್ರಮ ನೆರವೇರಲಿದ್ದು, ವೀರಕಂಭ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು-ಕಹಳೆ ನ್ಯೂಸ್

ವಿಟ್ಲ : ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ. ನಿನ್ನೆ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ದಕ್ಷಿಣ ಕನ್ನಡ‌ ಜಿಲ್ಲೆಯ 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ. ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ‌ ದಾಖಲಾಗಿದೆ. ಮೇರಮಜಲುವಿನಲ್ಲಿ 14.7, ಕೋಟೆಕಾರ್‌ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು : ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ – ಕಹಳೆ ನ್ಯೂಸ್

ಬಂಟ್ವಾಳ :ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು. ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಬಣ್ಣಿಸಿದರು. ಅವರು ಸತ್ಯಶ್ರೀ ಕಲ್ಯಾಣ ಮಂಟಪ, ಪಾಣೆಮಂಗಳೂರು ಇಲ್ಲಿ ಬಂಟ್ವಾಳ ಭಾರತೀಯ ಜನತಾ ಪಾರ್ಟಿ, ನರಿಕೊಂಬು, ಓಂ ಶ್ರೀ ಗೆಳೆಯರ ಬಳಗ (ರಿ.), ನ್ಯಾಲ ನರಿಕೊಂಬು,ಶ್ರೀ ದೇವಿ ಯುವಕ ಮಂಡಲ, ನ್ಯಾಲ ಕಾಪಿಕಾಡು,ನರಿಕೊಂಬು ಕುಂಬಾರರ ಯಾನೆ ಕುಲಾಲರ ಸಂಘ (ರಿ.), ನರಿಕೊಂಬು ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದೇಶ ಸೇವೆಯೇ ಈಶ ಸೇವೆಯೆಂಬ ನಾರಾಯಣಗುರುಗಳ ಸಂದೇಶ ಸರ್ವಕಾಲಿಕ : ಗಣರಾಜ್ ಭಟ್ -ಕಹಳೆನ್ಯೂಸ್

ಬಂಟ್ವಾಳ : ದೇಶ ಸೇವೆಯೇ ಈಶ ಸೇವೆ ಎಂಬ ನಾರಾಯಣಗುರುಗಳ ತಾತ್ವಿಕ ಸಂದೇಶವು ಮಾನವೀಯತೆ, ಸಮಾನತೆ ಮತ್ತು ಸೇವೆಯ ಮೌಲ್ಯಗಳನ್ನು ತಳಮಳಗಳಿಂದ ಕೂಡಿದ ಸಮಾಜಕ್ಕೆ ಸದಾ ಮಾರ್ಗದರ್ಶಕವಾಗಿದ್ದು, ಮುಂದಿನ ಪೀಳಿಗೆಗಳಿಗೆ ಕೂಡ ಬೆಳಕು ನೀಡುವ ಶಾಶ್ವತ ಸಂದೇಶವಾಗಿದೆ ಎಂದು ಸಮಾಜ ಸೇವಕ, ಯಕ್ಷಗಾನ ಕಲಾವಿದ ಗಣರಾಜ್ ಭಟ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಸದಸ್ಯ ನಿಕೇಶ್ ಕೋಟ್ಯಾನ್ ಇವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆ ಗುರುತತ್ವವಾಹಿನಿ ಮಾಲಿಕೆ...
1 42 43 44 45 46 219
Page 44 of 219