Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮನಡೆಯಿತು ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಕೇಪುಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಯವರು ತಮ್ಮ ಕೊಡುಗೆಯಾಗಿ ಹೊಸದಾಗಿ ದಾಖಲಾದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಯನ್ನು ನೀಡಿ ಸಹಕರಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ.. ಮಂಜುನಾಥನ್ ಎಂ ಜಿ – ಕಹಳೆ ನ್ಯೂಸ್

ಬಂಟ್ವಾಳ . ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿ ಇದೆ, ಸರಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣದಲ್ಲೂ ಯಾವ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ, ಶಿಕ್ಷಣದ ಮೂಲಕ ಮಾತ್ರ ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ ಬದುಕಿನ ಏಳುಬೀಳುಗಳಿಗೆ ಶಿಕ್ಷಣವು ಮನೋಬಲ ತುಂಬುತ್ತದೆ , ಮಗುವಿನಲ್ಲಿ ಆತ್ಮವಿಶ್ವಾಸವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈಓವರ್ ಇಂದಿನಿಂದ ಸಂಚಾರಕ್ಕೆ ಮುಕ್ತ :

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಭಾಗವಾಗಿ ನಿರ್ಮಾಣಗೊಂಡ ಬಹುನಿರೀಕ್ಷೆಯ ಕಲ್ಲಡ್ಕ ಪ್ಲೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫ್ಲೈ ಓವರ್ ಮೂಲಕ ಸಂಚರಿಸುತ್ತಿದೆ. ಇಂದು ಬೆಳಿಗ್ಗೆ 10.30 ಗಂಟೆಗೆ ಪ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಿಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಮು ಸೌಹಾರ್ದತೆಗೆ ಧಕ್ಕೆ ಪೋಸ್ಟ್; ಆರೋಪಿ ವಿರುದ್ದ ಪ್ರಕರಣ ದಾಖಲು -ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಹಾಕಿದ್ದು ಅವನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ ವಿಟ್ಲ ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ವಿಟ್ಲ ಯೋಜನಾ ಕಚೇರಿಯಲ್ಲಿ ಜರಗಿತು ಸಭೆಯಲ್ಲಿ ಮಂಚಿ ವಲಯದಲ್ಲಿ ನಡೆಯುವ ಮಧ್ಯವರ್ಜನ ಶಿಬಿರದ ಬಗ್ಗೆ,ಮತ್ತು 2025 - 26ನೇ ಸಾಲಿನ ಜನ ಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ...
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜನಲ್ಲಿ ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ; 100 ಸರಣಿ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗುವ ೧೦೦ ಸರಣಿ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಮೊದಲನೇ ಸರಣಿ ಕಾರ್ಯಕ್ರಮವು KRMS ಸಂಘದ ಮಂಗಳೂರು ವಿಭಾಗ ಮತ್ತು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಹಯೋಗದಲ್ಲಿ ತಾ. 27/05/2025 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ -ಕಹಳೆ ನ್ಯೂಸ್

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ ನಮ್ಮೆಲ್ಲರ ಜವಾಬ್ದಾರಿ, ಶಿಕ್ಷಣ ಕ್ರಾಂತಿಯ ಜೊತೆಗೆ ಸಾಮಾಜಿಕ, ಧಾರ್ಮಿಕವಾಗಿ ಮಾತೃಭೂಮಿ ಯುವ ವೇದಿಕೆ...
1 42 43 44 45 46 220
Page 44 of 220