Saturday, July 25, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇ.17ರಂದು ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ತಾಂಬೂಲ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ಪ್ರಸ್ತುತ ವಸ್ತುಸ್ಥಿತಿಯ ಬಗ್ಗೆ ಮುಳಿಬೈಲಿನ ಕುರಮಜಲು ಗುತ್ತುವಿನ ಪ್ರಾಂಗಣದಲ್ಲಿ ಇದೇ ಬರುವ ಮೇ.17ರಂದು ದೈವಜ್ಞರು ಹಾಗೂ ಪ್ರಾಜ್ಞರ ಹಿರಿತನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದ ಬೈದ್ಯರ ಭಕ್ತಾಧಿಗಳು ಮತ್ತು ಊರ ಪರವೂರ ಹತ್ತು ಸಮಸ್ತರು, ಬರಿಮಾರು ಗ್ರಾಮದ ಸಮಸರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ಗಾಣದಕೋಡಿ ಕುಟುಂಬ ಚಾವಡಿಯಲ್ಲಿ ಭಜನಾ ತರಬೇತಿ ಶಿಬಿರದ ಸಮರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ಹೇಳಿದರು. ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ನಡೆದ ಒಂದು ವಾರ ನಡೆದ ಭಜನಾ ತರಬೇತಿ ಶಿಬಿರದ ಸಮಾರೋಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು ಮಹಿಳಾ‌ ಸ್ವಾತಂತ್ರ್ಯದ ಬುನಾದಿಗೆ ನೀಡಿದ ಕೊಡುಗೆ ಅಪಾರ : ಶೈಲಜಾ ರಾಜೇಶ್ – ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳು ಸಾಮಾಜಿಕ ನ್ಯಾಯದ ಸಿದ್ಧಾಂತಗಳು, ಸಮಾನತೆಯ ತತ್ತ್ವಗಳು, ಮತ್ತು ವಿಧ್ಯಾಭ್ಯಾಸ, ಧಾರ್ಮಿಕ ಪ್ರವೇಶ, ಆತ್ಮಗೌರವಕ್ಕಾಗಿ ಮಾಡಿದ ಹೋರಾಟ ಮಹಿಳಾ ಸ್ವಾತಂತ್ರ್ಯದ ಬುನಾದಿಗೆ ಕೊಡುಗೆ ನೀಡಿದವು. ನಾರಾಯಣಗುರು ಅವರ ಚಿಂತನೆಗಳು ಮತ್ತು ಕಾರ್ಯಗಳು ಮಹಿಳಾ ಸ್ವಾತಂತ್ರ್ಯಕ್ಕೆ ಶಕ್ತಿ ಮತ್ತು ಸ್ಫೂರ್ತಿ ನೀಡಿದವು. ಅವರು ರೂಢಿಸಿದ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಧ್ಯೇಯಗಳು ಮಹಿಳಾ‌ ಸ್ವಾತಂತ್ರ್ಯದ ಬುನಾದಿಯಾಗಿವೆ. ಎಂದು ನ್ಯಾಯವಾದಿ ಶೈಲಜಾ ರಾಜೇಶ್ ತಿಳಿಸಿದರು ಅವರು ಯುವವಾಹಿನಿ ಬಂಟ್ವಾಳ ಘಟಕದ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಹುತಾತ್ಮ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ – ಕಹಳೆ ನ್ಯೂಸ್

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‍ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ : ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ವಿಟ್ಲ : ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ ಎಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕರಿಯಂಗಳ ಗ್ರಾಮದ ಪೊಳಲಿ ಬಳಿ ಪುನಶ್ಚೇತನ ಗೊಂಡಿರುವ ಕಾಳಿ ಸರೋವರದ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆ, ಸರೋವರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ಸ್ಥಳೀಯ ಬೋರ್‌ವೆಲ್ ಹಾಗೂ ಬಾವಿಗಳಲ್ಲಿ ನೀರು ಮರುಪೂರಣಗೊಂಡಿದೆ. ಅನೇಕ ಕೆರೆಗಳು ಹೂಳು ತುಂಬಿ ಮುಚ್ಚಿಹೋಗಿ ಕ್ರಿಕೆಟ್ ಮೈದಾನದಂತಾಗಿದ್ದು, ರಾಜ್ಯದ್ಯಂತ ಅತಂಹ ಕೆರೆಗಳನ್ನು ಜನರ ಸಹಕಾರದೊಂದಿಗೆ ಪುನರುಜ್ಜೀವನಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ, ಕರಿಯಂಗಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಾವಣಗೆರೆಯಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ಪೆರ್ನಾಜೆ: ಮೇ 27ರ ಭಾನುವಾರ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪ ದಾವಣಗೆರೆ ಇಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಯವರಿಗೆ, ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು 2024 -25 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು 100% -ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು 2024 -25 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು 100% ಬಂದಿರುತ್ತದೆ. ಶ್ರೇಯ 556 ಪ್ರಥಮ, ಖತಿಝತ್ತುಲ್ ಝುಲ್ಫ 543 ದ್ವಿತೀಯ ಎನ್ ಕೀರ್ತೇಶ್ 533 ತೃತೀಯ ಸ್ಥಾನ ಪಡೆದಿರುತ್ತಾರೆ. ನಾಲ್ವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಿಕ್ಷಕರು, ಪಾಲಕ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಎಸ್...
1 43 44 45 46 47 219
Page 45 of 219