Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ದಕ್ಷಿಣ ಕನ್ನಡ‌ ಜಿಲ್ಲೆಯ 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ. ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ‌ ದಾಖಲಾಗಿದೆ. ಮೇರಮಜಲುವಿನಲ್ಲಿ 14.7, ಕೋಟೆಕಾರ್‌ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು : ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ – ಕಹಳೆ ನ್ಯೂಸ್

ಬಂಟ್ವಾಳ :ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು. ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಬಣ್ಣಿಸಿದರು. ಅವರು ಸತ್ಯಶ್ರೀ ಕಲ್ಯಾಣ ಮಂಟಪ, ಪಾಣೆಮಂಗಳೂರು ಇಲ್ಲಿ ಬಂಟ್ವಾಳ ಭಾರತೀಯ ಜನತಾ ಪಾರ್ಟಿ, ನರಿಕೊಂಬು, ಓಂ ಶ್ರೀ ಗೆಳೆಯರ ಬಳಗ (ರಿ.), ನ್ಯಾಲ ನರಿಕೊಂಬು,ಶ್ರೀ ದೇವಿ ಯುವಕ ಮಂಡಲ, ನ್ಯಾಲ ಕಾಪಿಕಾಡು,ನರಿಕೊಂಬು ಕುಂಬಾರರ ಯಾನೆ ಕುಲಾಲರ ಸಂಘ (ರಿ.), ನರಿಕೊಂಬು ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದೇಶ ಸೇವೆಯೇ ಈಶ ಸೇವೆಯೆಂಬ ನಾರಾಯಣಗುರುಗಳ ಸಂದೇಶ ಸರ್ವಕಾಲಿಕ : ಗಣರಾಜ್ ಭಟ್ -ಕಹಳೆನ್ಯೂಸ್

ಬಂಟ್ವಾಳ : ದೇಶ ಸೇವೆಯೇ ಈಶ ಸೇವೆ ಎಂಬ ನಾರಾಯಣಗುರುಗಳ ತಾತ್ವಿಕ ಸಂದೇಶವು ಮಾನವೀಯತೆ, ಸಮಾನತೆ ಮತ್ತು ಸೇವೆಯ ಮೌಲ್ಯಗಳನ್ನು ತಳಮಳಗಳಿಂದ ಕೂಡಿದ ಸಮಾಜಕ್ಕೆ ಸದಾ ಮಾರ್ಗದರ್ಶಕವಾಗಿದ್ದು, ಮುಂದಿನ ಪೀಳಿಗೆಗಳಿಗೆ ಕೂಡ ಬೆಳಕು ನೀಡುವ ಶಾಶ್ವತ ಸಂದೇಶವಾಗಿದೆ ಎಂದು ಸಮಾಜ ಸೇವಕ, ಯಕ್ಷಗಾನ ಕಲಾವಿದ ಗಣರಾಜ್ ಭಟ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಸದಸ್ಯ ನಿಕೇಶ್ ಕೋಟ್ಯಾನ್ ಇವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆ ಗುರುತತ್ವವಾಹಿನಿ ಮಾಲಿಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇ.17ರಂದು ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ತಾಂಬೂಲ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ಪ್ರಸ್ತುತ ವಸ್ತುಸ್ಥಿತಿಯ ಬಗ್ಗೆ ಮುಳಿಬೈಲಿನ ಕುರಮಜಲು ಗುತ್ತುವಿನ ಪ್ರಾಂಗಣದಲ್ಲಿ ಇದೇ ಬರುವ ಮೇ.17ರಂದು ದೈವಜ್ಞರು ಹಾಗೂ ಪ್ರಾಜ್ಞರ ಹಿರಿತನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದ ಬೈದ್ಯರ ಭಕ್ತಾಧಿಗಳು ಮತ್ತು ಊರ ಪರವೂರ ಹತ್ತು ಸಮಸ್ತರು, ಬರಿಮಾರು ಗ್ರಾಮದ ಸಮಸರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ಗಾಣದಕೋಡಿ ಕುಟುಂಬ ಚಾವಡಿಯಲ್ಲಿ ಭಜನಾ ತರಬೇತಿ ಶಿಬಿರದ ಸಮರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ಹೇಳಿದರು. ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಬಿ ಸಿ ರೋಡ್ ವಲಯದ ವತಿಯಿಂದ ನಡೆದ ಒಂದು ವಾರ ನಡೆದ ಭಜನಾ ತರಬೇತಿ ಶಿಬಿರದ ಸಮಾರೋಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು ಮಹಿಳಾ‌ ಸ್ವಾತಂತ್ರ್ಯದ ಬುನಾದಿಗೆ ನೀಡಿದ ಕೊಡುಗೆ ಅಪಾರ : ಶೈಲಜಾ ರಾಜೇಶ್ – ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳು ಸಾಮಾಜಿಕ ನ್ಯಾಯದ ಸಿದ್ಧಾಂತಗಳು, ಸಮಾನತೆಯ ತತ್ತ್ವಗಳು, ಮತ್ತು ವಿಧ್ಯಾಭ್ಯಾಸ, ಧಾರ್ಮಿಕ ಪ್ರವೇಶ, ಆತ್ಮಗೌರವಕ್ಕಾಗಿ ಮಾಡಿದ ಹೋರಾಟ ಮಹಿಳಾ ಸ್ವಾತಂತ್ರ್ಯದ ಬುನಾದಿಗೆ ಕೊಡುಗೆ ನೀಡಿದವು. ನಾರಾಯಣಗುರು ಅವರ ಚಿಂತನೆಗಳು ಮತ್ತು ಕಾರ್ಯಗಳು ಮಹಿಳಾ ಸ್ವಾತಂತ್ರ್ಯಕ್ಕೆ ಶಕ್ತಿ ಮತ್ತು ಸ್ಫೂರ್ತಿ ನೀಡಿದವು. ಅವರು ರೂಢಿಸಿದ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಧ್ಯೇಯಗಳು ಮಹಿಳಾ‌ ಸ್ವಾತಂತ್ರ್ಯದ ಬುನಾದಿಯಾಗಿವೆ. ಎಂದು ನ್ಯಾಯವಾದಿ ಶೈಲಜಾ ರಾಜೇಶ್ ತಿಳಿಸಿದರು ಅವರು ಯುವವಾಹಿನಿ ಬಂಟ್ವಾಳ ಘಟಕದ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಹುತಾತ್ಮ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ – ಕಹಳೆ ನ್ಯೂಸ್

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‍ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ : ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ವಿಟ್ಲ : ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ ಎಂದು...
1 44 45 46 47 48 220
Page 46 of 220