Saturday, July 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಡಿಬಾಗಿಲು-ಬೈರಿಕಟ್ಟೆ ರಸ್ತೆ ಮರುಡಾಮರೀಕರಣಕ್ಕೆ ಬೇಡಿಕೆ-ಕಹಳೆ ನ್ಯೂಸ್

ವಿಟ್ಲ: ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯು ಅಳಿಕೆ ಗ್ರಾಮ ವ್ಯಾಪ್ತಿಯ ಪಡಿಬಾಗಿಲು ಜಂಕ್ಷನ್‌ನಿಂದ ಸತ್ಯಸಾಯಿ ವಿಹಾರ – ಚೆಂಡುಕಳ – ಪುಳಿಂಚಾರು – ಅಳಿಕೆ – ಬರೆಂಗೋಡಿ – ಮಡಿಯಾಲ – ಬೈರಿಕಟ್ಟೆ ಜಂಕ್ಷನ್‌ ತನಕ ಹಾದು ಹೋಗುತ್ತದೆ. ಹಿಂದೆಲ್ಲ ಈ ರಸ್ತೆಗೆ 5 ವರ್ಷಕ್ಕೊಮ್ಮೆ ಮರು ಡಾಮರು ಹಾಕಲಾಗು ತ್ತಿತ್ತು. ಈಗ ಮರು ಡಾಮರೀಕರಣ ಕಾಣದೆ 10 ವರ್ಷ ಸಂದಿದೆ. 2024-25ನೇ ವರ್ಷದ ಮರು ಡಾಮರೀಕರಣ ನೀರ್ಕಜೆಯಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ.. ಪ್ರಕಾಶ್ ಕಾರಂತ್ -ಕಹಳೆ ನ್ಯೂಸ್

ಬಂಟ್ವಾಳ : ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ .ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ರೋಟರಿ ಕ್ಲಬ್ ಮಾಜಿ ಗವರ್ನರ್ ಬಂಟ್ವಾಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಗ್ರಾಮದ ಮಾರುತಿ ನಗರದ ವೀರಮಾರುತಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ; ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ.. ರುಕ್ಮಯ ಪೂಜಾರಿ-ಕಹಳೆನ್ಯೂಸ್

ಬಂಟ್ವಾಳ: ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ. ಮಕ್ಕಳು ಮನೆಯ ಹಿರಿಯರ ನಡತೆಯನ್ನು ಅನುಕರಣೆ ಮಾಡುವುದರಿಂದ ಪೋಷಕರಾದ ನಾವು ಬಹಳ ಜಾಗೃತೆ ವಹಿಸಬೇಕಾಗಿದೆ, ಆಧುನಿಕ ಯಾಂತ್ರಿಕೃತ ಯುಗದಲ್ಲಿ ಉತ್ತಮ ಸಂಸ್ಕಾರ ಪಡೆದ ಮಕ್ಕಳು ಜೀವನದಲ್ಲಿ ದಾರಿ ತಪ್ಪುವುದಿಲ್ಲ ಎಂದು ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೋಡಿಮಜಲು ಅವರ ವಿಶೇಷ ಮುತುವರ್ಜಿಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದಲ್ಲಿ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ-ಕಹಳೆ ನ್ಯೂಸ್

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ - ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ - 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 17ರಂದು ಶಿಶುಮಂದಿರದಲ್ಲಿ ನಡೆಯಿತು. ಉದಯ ಭಟ್, ನಿರ್ದೇಶಕರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವಲಯದ ವತಿಯಿಂದ ಉಳಿ ಯುವಕ ಮಂಡಲ ದಲ್ಲಿ ಭಜನಾ ತರಬೇತಿ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವಲಯದ ವತಿಯಿಂದ ಒಂದು ವಾರದ ಭಜನಾ ತರಬೇತಿ ಶಿಬಿರ ಉಳಿ ಯುವಕ ಮಂಡಲ ಸಹಯೋಗದಲ್ಲಿ ಉಳಿ ಯುವಕ ಮಂಡಲ ದಲ್ಲಿ ಉದ್ಘಾಟನೆ ನಡೆಸಲಾಯಿತು. ಯುವಕ ಮಂಡಲ ಅಧ್ಯಕ್ಷರ ವಸಂತ್ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಭಜನೆ ಪರಿಷತ್ ಅಧ್ಯಕ್ಷರ ಮುರಳಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕಲ್ಲಡ್ಕ ಕಾರ್ಯಕ್ಷೇತ್ರದ ಮಾಣಿಮಜಲ್ ಅಕ್ಷಯ ಸಂಘದ ಸುಂದರಿಯರ ಮಗ ನಂದಕಿಶೋರ್ ಎಂಬುವರಿಗೆ ವಿಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಅಧ್ಯಕ್ಷೆ ಮಮತಾ, ಸೇವಾ ಪ್ರತಿನಿಧಿ ಗಣೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿ ಮಮತಾ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜು-ಅಂತರ್‌ಕಾಲೇಜು ಮಟ್ಟದ ಕಬಡ್ಡಿ ಲೀಗ್ -ಕಹಳೆ ನ್ಯೂಸ್

ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್ ಕಬಡ್ಡಿ) ಪಂದ್ಯವು ದಿನಾಂಕ 15/04/2025ರಂದು ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಜಯAತಿ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆಯ ಸಂದೇಶದೊAದಿಗೆ ಭಾರತೀಯ...
1 46 47 48 49 50 219
Page 48 of 219