ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಸ್ವಚ್ಛತಾ ಶ್ರಮದಾನ, ಹಾಗೂ ಮಾಸಿಕ ಸಭೆ- ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಬಾಲ್ತಿಲ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ಸುಧೆಕಾರ್ ಶ್ರೀ ರಕ್ತೇಶ್ವರಿ ಹಾಗೂ ಗುಳಿಗ ಸಾನಿಧ್ಯ ದಲ್ಲಿ ನಡೆಯುವ ನೇಮೋತ್ಸವ ನಿಮಿತ್ತ ಹಾಗೂ ಮಕರಸಂಕ್ರಾಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಜರಗಿತು. ದೈವ ಸಾನಿಧ್ಯದ ಒಳಾಂಗಣಕ್ಕೆ ಸಿಗಣಿ...






