Sunday, September 6, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವ  – ಕಹಳೆ ನ್ಯೂಸ್

ಮಾಣಿ : ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.ಅವರು ಜೂನ್ 1 ಸೋಮವಾರ ಶಾಲಾ ಧ್ವಜವನ್ನು ಹಾರಿಸುವುದರೊಂದಿಗೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾ ಮಾತೆ ಶಾರದೆಗೆ ಉದ್ಯಮಿ ಸದಾಶಿವಶೆಟ್ಟಿ ದತ್ತ ಕೃಪಾ ಮಾಣಿ ರವರು ದೀಪವನ್ನು ಬೆಳಗುವುದರೊಂದಿಗೆ, ಎಲ್. ಕೆ.ಜಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಕಲ್ಲಡ್ಕ,: ರಜಾ ಅವಧಿ ಕಳೆದು ಶಾಲೆಯು ತೆರೆದಿದೆ, ಹಬ್ಬದ ವಾತಾವರಣ ಮೂಡಿದೆ ಶಿಕ್ಷಣದ ಕ್ರಾಂತಿಯಿಂದ ಸರಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ಪೈಪೋಟಿಯು ಏರ್ಪಟ್ಟಿದೆ, ಸರ್ಕಾರಿ ಶಾಲೆಗಳು ಬಹಳ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶವನ್ನು ಒದಗಿಸುತ್ತಿವೆ ಉಚಿತವಾದ ಶಿಕ್ಷಣ ಮತ್ತು ದಾಸೋಹ ಕಾರ್ಯಕ್ರಮದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ, ಸರ್ಕಾರಿ ಶಾಲೆಗಳಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 69 : ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ-ಕಹಳೆ ನ್ಯೂಸ್

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಮೇ 28 ಗುರುವಾರ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಅವರ ಪೂರ್ಲಿಪಾಡಿಯ ಸಮೃದ್ಧಿ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿ ಸಭೆ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ –ಕಹಳೆ ನ್ಯೂಸ್

ಕಲ್ಲಡ್ಕ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿಯ ಕಾರ್ಯಕಾರಿ ಸಭೆಯು ಸೋಮಪ್ಪ ಪೂಜಾರಿ ಮಾದೇಲು ಇವರ ಮನೆಯಲ್ಲಿ ಮೇ 27ನೇ ಬುಧವಾರ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಧರ್ ಪೂಜಾರಿ ಮುಜಲ ವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ರಮೇಶ್ ಪೂಜಾರಿ ಮೆಸ್ಕಾಂ ಹಾಗೂ ಡಾ. ತ್ರಿವೇಣಿ ರಮೇಶ್ ದಂಪತಿಗಳ ಸುಪುತ್ರಿ ಪ್ರಗತಿ ಆರ್ ಸಾಲ್ಯಾನ್, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ – 2026 -ಕಹಳೆ ನ್ಯೂಸ್

ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ 2026 ಎಂಬ ಒಂದು ದಿನದ ಸ್ನೇಹ ಪ್ರವಾಸವು ಮೇ 24 ಭಾನುವಾರ ನೆರವೇರಿತು. .ಬೆಳಿಗ್ಗೆ 6.00 ಗಂಟೆಗೆ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಸ್ವಾಗತಿಸಿ ಸದಸ್ಯರ ಪ್ರವಾಸಕ್ಕೆ ಚಾಲನೆ ನೀಡಿದರು. ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ, ಕಾಪು ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಬಳಿಕ ಬ್ರಹ್ಮಾವರದ ಸುಂದರ ಪ್ರಕೃತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್

ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನನ್ನು ದಿನಾಂಕ:22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ತನಿಖೆ-2 ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂಧಿಯವರಾದ ಹೆಚ್ ಸಿ-826 ಶಿವರಾಮ್ ರೈ, ಪಿಸಿ-2277 ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ಪತ್ತೆ ಮಾಡಿ ಮಾನ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಕ್ಷಯರೋಗ (TB) ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಕ್ಷಯರೋಗ (TB) ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ ಮೇ 21 ನೇ ಗುರುವಾರ ಜರಗಿತು. ಕೇಂದ್ರ ಟಿಬಿ ವಿಭಾಗವು ನರಿಕೊಂಬು ಗ್ರಾಮವನ್ನು “ಹೈ ರಿಸ್ಕ್ ವಿಲೇಜ್” ಎಂದು ಗುರುತಿಸಿದ್ದ ಹಿನ್ನೆಲೆಯಲ್ಲಿ, ಪಿಎಚ್‌ಸಿ ಕಲ್ಲಡ್ಕ-ಬಾಳ್ತಿಲ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಈ ಶಿಬಿರವನ್ನು ಆಯೋಜಿಸಿದರು. ಶಿಬಿರಕ್ಕಾಗಿ ಡಿಜಿಟಲ್ ಚೇಸ್ಟ್ ಎಕ್ಸ್-ರೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ -ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೊಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಗುರುತು ಪತ್ತೆ...
1 3 4 5 6 7 220
Page 5 of 220