Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲದ ಯುವಕ – ಯುವತಿಯರೇ ಇವನ ಫೋಟೋ ಒಮ್ಮೆ ನೋಡಿ..!! ಹುಷಾರಾಗಿರಿ..!! ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲೇ ಮಾದಕ‌ವಸ್ತು ಸೇವಿಸಿ ತಿರುಗಾಡುತ್ತಿದ್ದ ಕೊಳ್ನಾಡು ಸಿವಾಸಿ ಮಹಮ್ಮದ್ ಅಸ್ಬೀರ್ ಹೆಡೆಮುರಿಕಟ್ಟಿದ ಪೋಲೀಸರು..!! – ಕಹಳೆ ನ್ಯೂಸ್

ವಿಟ್ಲ : ಮೇ  3 ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ KA-19-HX-0497 ಸಂಖ್ಯೆಯ ಸ್ಕೂಟರ್‌ನಲ್ಲಿ ಹೆಲ್ಮೆಟ್ ಧರಿಸದೇ ಬಂದ ಸವಾರನನ್ನು ಪೊಲೀಸರು ತಡೆದರು. ತಪಾಸಣೆ ವೇಳೆ ಆರೋಪಿತನು ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಅತನ ವರ್ತನೆಯಿಂದ ಮಾದಕವಸ್ತು ಸೇವನೆ ಮಾಡಿರುವ ಬಗ್ಗೆ ಅನುಮಾನಗೊಂಡ ಪೊಲೀಸರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದರಿ ವರ್ಷ ದಲ್ಲಿ ಸಾವಿರ ಒಲಿಂಪಿಯಡ್ ನೋಂದಾವಣೆ ಗುರಿ.. : ಆನಂದ ಸುವರ್ಣ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ. ) ಬಂಟ್ವಾಳ ತಾಲೂಕಿನ ಯೋಜನ ಕಚೇರಿ ವ್ಯಾಪ್ತಿಯಲ್ಲಿ ಈ ವರ್ಷ ಸುಮಾರು ಒಂದು ಸಾವಿರ ಮಂದಿ ವಿದ್ಯಾರ್ಥಿಗಳು ಒಲಿಂಪಿಯಡ್ ಪರೀಕ್ಷೆ ನೋಂದಾವಣೆಯ ಗುರಿ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದರು. ಅವರು ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸಭಾಂಗಣದಲ್ಲಿ ನಡೆದ ಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ . ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು, ಕಡೇಶಿವಾಲಯದ  ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ  ಏ .27 ರಂದು  ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ. 30 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಬರಿಮಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೋಹಿಣಿ, ಸದಸ್ಯರಾದ ಶಶಿಪ್ರಭಾ, ನಳಿನಿ,ಶಾಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈಲಿನಲ್ಲೇ  ಗಂಡು  ಮಗುವಿಗೆ ಜನ್ಮ ನೀಡಿದ ಮಹಿಳೆ -ಕಹಳೆ ನ್ಯೂಸ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮಂಗಳೂರಿನಿಂದ - ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೋರ್ವಳಿಗೆ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಬಿಸಿರೋಡಿನ ರೈಲ್ವೆ ನಿಲ್ದಾಣದಲ್ಲಿ ಬೋಗಿನೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮೈಸೂರು ಸವಣೂರು ನಿವಾಸಿ ಪೊನ್ನಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಅವರು ಮಂಗಳೂರಿನಲ್ಲಿ ರೈಲು ಹತ್ತಿದ್ದು ಸ್ವಲ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು : ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ – ಕಹಳೆ ನ್ಯೂಸ್

ಕಲ್ಲಡ್ಕ : ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಈ ಮೂಲಕ ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿ ಬರಲಿ ಎಂದು ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ ಹೇಳಿದರು. ಅವರು ಏಪ್ರಿಲ್ 26 ಭಾನುವಾರ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಶ್ರೀ ಗುರು ಫ್ರೆಂಡ್ಸ್ (ರಿ.) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾ ಗಣಪತಿ ದೇವಸ್ಥಾನ ಬೊಂಡಾಲದಲ್ಲಿ ನಡೆಯುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’**ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ -ಕಹಳೆ ನ್ಯೂಸ್

​ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ 'ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. "ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ...
1 4 5 6 7 8 219
Page 6 of 219