Tuesday, September 8, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಕ್ಷಯರೋಗ (TB) ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಕ್ಷಯರೋಗ (TB) ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ ಮೇ 21 ನೇ ಗುರುವಾರ ಜರಗಿತು. ಕೇಂದ್ರ ಟಿಬಿ ವಿಭಾಗವು ನರಿಕೊಂಬು ಗ್ರಾಮವನ್ನು “ಹೈ ರಿಸ್ಕ್ ವಿಲೇಜ್” ಎಂದು ಗುರುತಿಸಿದ್ದ ಹಿನ್ನೆಲೆಯಲ್ಲಿ, ಪಿಎಚ್‌ಸಿ ಕಲ್ಲಡ್ಕ-ಬಾಳ್ತಿಲ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಈ ಶಿಬಿರವನ್ನು ಆಯೋಜಿಸಿದರು. ಶಿಬಿರಕ್ಕಾಗಿ ಡಿಜಿಟಲ್ ಚೇಸ್ಟ್ ಎಕ್ಸ್-ರೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ -ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೊಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಗುರುತು ಪತ್ತೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಜನರ ಕುಂದುಕೊರತೆ ಅಲಿಕೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ :ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಕೆ ಕಾರ್ಯಕ್ರಮ ಮೇ 20 ನೇ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರಿಗೆ ಸಾಮಾಜಿಕ ಭದ್ರತೆ ಯೋಜನೆಗಳು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಸಭೆಯಾಗಿದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ.20  ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೊಟೇರಿಯನ್ ಪ್ರಕಾಶ್ ಕಾರಂತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಿನಿಮಾಸುದ್ದಿ

ಮೇ.22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’-ಕಹಳೆ ನ್ಯೂಸ್

ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜಂತೊಟ್ಟು ಸಿನ್ಸ್ 1983) ಇದೇ ಮೇ 22ರಂದು ಕರಾವಳಿ ಜಿಲ್ಲೆಯಾದ್ಯಂತ ಭರ್ಜರಿಯಾಗಿ ತೆರೆಕಾಣುತ್ತಿದೆ. ಪ್ರಜ್ವಲ್ ಫಿಲ್ಡ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕೀರ್ತನ್ ಭಂಡಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಟೀಸರ್, ಹಾಡುಗಳು ಹಾಗೂ ವಿವಿಧ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಭಾರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಗರ್ಭಗುಡಿಗೆ ಸಿಡಿಲು ಬಡಿತ; ಕೋಟ್ಯಂತರ ರೂ. ಹಾನಿ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನಲ್ಲಿ ರಂದು ಮೇ 16 ಸಂಜೆ ಸುರಿದ ಭಾರೀ ಗಾಳಿ-ಮಳೆಯ ಜೊತೆಗಿನ ಸಿಡಿಲಿನ ಆರ್ಭಟಕ್ಕೆ ಮಣಿನಾಲ್ಕೂರಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಯ ಪ್ರಾಕಾರ ಛಿದ್ರಗೊಂಡು ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಗರ್ಭಗುಡಿ ಪ್ರಾಕಾರ ಛಿದ್ರ – 1 ಕೋಟಿ ರೂ.ಗೂ ಅಧಿಕ ನಷ್ಟ! ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಎಂಬಲ್ಲಿ ಇಂದು ಸಂಜೆ ಸುಮಾರು 4.30 ರ ವೇಳೆಗೆ ಸುರಿದ ಭಾರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ ಹಾಗೂ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕು ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಲ್ಲಿ ಬಂಟ್ವಾಳ ತಾಲೂಕಿನ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ, ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ವಿವಿಧ ದಾನಿಗಳ ಸಹಕಾರದಿಂದ ಆಸ್ಪತ್ರೆಯ ಆವಾರಣಕ್ಕೆ ಅಲವಡಿಸಿದ ಇಂಟೆರ್ ಲಾಕ್ ಉದ್ಘಾಟನೆ ಹಾಗೂ ಅರೋಗ್ಯಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಮೇ 13 ಬುಧವಾರ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಉಳ್ಳಾಲ್ತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ ಹಾಗೂ ಮಾಸಿಕ ಸಭೆ -ಕಹಳೆ ನ್ಯೂಸ್

ಕಾಡಬೆಟ್ಟು : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡುಬೆಟ್ಟು, ವಗ್ಗ ವತಿಯಿಂದ ಮಾಡಲಾಯಿತು. ಇದು ಈ ವರ್ಷದಲ್ಲಿ ಕಾಡಬೆಟ್ಟು ವಗ್ಗ ಶೌರ್ಯ ಘಟಕದ 6ನೇ ಮನೆ ದುರಸ್ತಿಯ ಶ್ರಮದಾನವಾಗಿದ್ದು, ಕಮಲ ಪೂಜಾರ್ತಿಯವರು ತೀರಾ ಬಡತನದಿಂದ ಮನೆಯಲ್ಲಿ ಒಬ್ಬರೇ...
1 4 5 6 7 8 220
Page 6 of 220