Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಸಜೀಪದಲ್ಲಿ ಕ್ಯಾನ್ಸರ್ ಪೀಡಿತೆಗೆ ಸೇವಾ ಸಿರಿ ನೆರವು -ಕಹಳೆ ನ್ಯೂಸ್

ಬಂಟ್ವಾಳ :ಸಜೀಪದಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಟೀಮ್ ಭಜರಂಗಿ ವತಿಯಿಂದ 17ನೇ ಸೇವಾ ಯೋಜನೆ ನಡೆಯಿತು. ಇರಾ ಗ್ರಾಮದ ಕ್ಯಾನ್ಸರ್ ಪೀಡಿತ ಚಂದ್ರಾವತಿ ಅವರಿಗೆ ನೆರವಾಗಲು "ಸಜೀಪದ ಸೇವಾ ಸಿರಿ” ಹೆಸರಿನಲ್ಲಿ ಬಿಸು ಜಾತ್ರೆಯಲ್ಲಿ ನಿಧಿ ಸಂಗ್ರಹಿಸಿ, ಅವರ ಮನೆಗೆ ತೆರಳಿ ಅಕ್ಕಿ, ದಿನಸಿ ಸಾಮಗ್ರಿ ಹಾಗೂ ಸೇವಾ ನಿಧಿ ಹಸ್ತಾಂತರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ಮೇಲ್ಚಾವಣಿ ದುರಸ್ತಿ ಶ್ರಮಧಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್ ಮನೆ, ರಾಮಕ್ಜು ಅವರ ಮನೆಯ ಮೇಲ್ಛಾವಣಿ ರಿಪೇರಿ ಶ್ರಮಧಾನ ಧನುಪೂಜೆ ಶೌರ್ಯ ವೀಪತು ನಿರ್ವಹಣಾ ಘಟಕದ ನಾಲ್ಕು ಮಂದಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಏಪ್ರಿಲ್ 19 ನೇ ಆದಿತ್ಯವಾರ ನಡೆಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾರ್ಥಿ ಜೀವನದಿಂದಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಎ ಬಾಬು ನಾಯ್ಕ-ಕಹಳೆ ನ್ಯೂಸ್

ವಿಟ್ಲ : ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಎ ಬಾಬು ನಾಯ್ಕ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ -ಕಹಳೆ ನ್ಯೂಸ್

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆ ಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ” -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ ಇಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಏಪ್ರಿಲ್ 11ನೇ ಶನಿವಾರ ಸಾಯಂಕಾಲ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ವಹಿಸಿದ್ದರು. ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಉದ್ಘಾಟಿಸಿ ಮಾತನಾಡಿ ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿತ್ತು ಇಂತಹ ಸಂದರ್ಭದಲ್ಲಿ ಕೇವಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಏಪ್ರಿಲ್ 10 ಶುಕ್ರವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಪೋಷಕರ ಮತ್ತು ಶಿಕ್ಷಕರ ನಡುವಿನ ಸಂಬಂಧವು ಹೆಚ್ಚು ಪರಿಣಾಮವನ್ನು ಉಂಟುಮಾಡುತ್ತದೆ, ಆದುದರಿಂದ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ತಿಳಿಸಿ ಸರಕಾರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ – ಕಹಳೆ ನ್ಯೂಸ್

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದಿರುತ್ತಾರೆ. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬೊಂಡಾಲದಲ್ಲಿ ಪಡೆದು...
1 5 6 7 8 9 219
Page 7 of 219