Tuesday, September 8, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ. 30 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಬರಿಮಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೋಹಿಣಿ, ಸದಸ್ಯರಾದ ಶಶಿಪ್ರಭಾ, ನಳಿನಿ,ಶಾಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈಲಿನಲ್ಲೇ  ಗಂಡು  ಮಗುವಿಗೆ ಜನ್ಮ ನೀಡಿದ ಮಹಿಳೆ -ಕಹಳೆ ನ್ಯೂಸ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮಂಗಳೂರಿನಿಂದ - ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೋರ್ವಳಿಗೆ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಬಿಸಿರೋಡಿನ ರೈಲ್ವೆ ನಿಲ್ದಾಣದಲ್ಲಿ ಬೋಗಿನೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮೈಸೂರು ಸವಣೂರು ನಿವಾಸಿ ಪೊನ್ನಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಅವರು ಮಂಗಳೂರಿನಲ್ಲಿ ರೈಲು ಹತ್ತಿದ್ದು ಸ್ವಲ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು : ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ – ಕಹಳೆ ನ್ಯೂಸ್

ಕಲ್ಲಡ್ಕ : ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಈ ಮೂಲಕ ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿ ಬರಲಿ ಎಂದು ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ ಹೇಳಿದರು. ಅವರು ಏಪ್ರಿಲ್ 26 ಭಾನುವಾರ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಶ್ರೀ ಗುರು ಫ್ರೆಂಡ್ಸ್ (ರಿ.) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾ ಗಣಪತಿ ದೇವಸ್ಥಾನ ಬೊಂಡಾಲದಲ್ಲಿ ನಡೆಯುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’**ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ -ಕಹಳೆ ನ್ಯೂಸ್

​ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ 'ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. "ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಸಜೀಪದಲ್ಲಿ ಕ್ಯಾನ್ಸರ್ ಪೀಡಿತೆಗೆ ಸೇವಾ ಸಿರಿ ನೆರವು -ಕಹಳೆ ನ್ಯೂಸ್

ಬಂಟ್ವಾಳ :ಸಜೀಪದಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಟೀಮ್ ಭಜರಂಗಿ ವತಿಯಿಂದ 17ನೇ ಸೇವಾ ಯೋಜನೆ ನಡೆಯಿತು. ಇರಾ ಗ್ರಾಮದ ಕ್ಯಾನ್ಸರ್ ಪೀಡಿತ ಚಂದ್ರಾವತಿ ಅವರಿಗೆ ನೆರವಾಗಲು "ಸಜೀಪದ ಸೇವಾ ಸಿರಿ” ಹೆಸರಿನಲ್ಲಿ ಬಿಸು ಜಾತ್ರೆಯಲ್ಲಿ ನಿಧಿ ಸಂಗ್ರಹಿಸಿ, ಅವರ ಮನೆಗೆ ತೆರಳಿ ಅಕ್ಕಿ, ದಿನಸಿ ಸಾಮಗ್ರಿ ಹಾಗೂ ಸೇವಾ ನಿಧಿ ಹಸ್ತಾಂತರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ಮೇಲ್ಚಾವಣಿ ದುರಸ್ತಿ ಶ್ರಮಧಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್ ಮನೆ, ರಾಮಕ್ಜು ಅವರ ಮನೆಯ ಮೇಲ್ಛಾವಣಿ ರಿಪೇರಿ ಶ್ರಮಧಾನ ಧನುಪೂಜೆ ಶೌರ್ಯ ವೀಪತು ನಿರ್ವಹಣಾ ಘಟಕದ ನಾಲ್ಕು ಮಂದಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಏಪ್ರಿಲ್ 19 ನೇ ಆದಿತ್ಯವಾರ ನಡೆಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾರ್ಥಿ ಜೀವನದಿಂದಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಎ ಬಾಬು ನಾಯ್ಕ-ಕಹಳೆ ನ್ಯೂಸ್

ವಿಟ್ಲ : ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಎ ಬಾಬು ನಾಯ್ಕ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ...
1 6 7 8 9 10 220
Page 8 of 220