Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭ :  ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ – ಕಹಳೆ ನ್ಯೂಸ್ 

ಕಲ್ಲಡ್ಕ : ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು. ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಂದು ಸಂಜೆ ಹೊರೆಕಾಣಿಕೆ ಮೆರವಣಿಗೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿರುವುದು. ಮಾ.26 ರಂದು ಬೆಳಿಗ್ಗೆ 10.ಕ್ಕೆ ಸಾರಿ ಹಾಕುವುದು ಅದೇ ದಿನ ರಾತ್ರಿ ದೊಂಪದಬಲಿ ನೇಮೋತ್ಸವ ನಡೆಯಲಿದೆ. ಮಾ.29 ರಂದು ರಾತ್ರಿ ಕಜೆಕಾರುಗುತ್ತಿನಿಂದ ಶ್ರೀ ರಾಜನ್ ದೈವ ಕೊಡಮಾಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದೆರೆ ಭಂಡಾರ ಬಂದು ಬಲಿ ಉತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾ. 20 ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ| ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ದ ವತಿಯಿಂದ ” ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ – ಒಂದು ಚಿಂತನೆ ” ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರಸಂಕಿರಣ ಮಾ.20 ರಂದು ಶುಕ್ರವಾರ ಶ್ರೀರಾಮ ವಿದ್ಯಾಕೇಂದ್ರದ ಆಜಾದ್ ಭವನದಲ್ಲಿ ನಡೆಯಲಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಹೇಳಿದರು. ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಪನ್ಮೂಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 4ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
1 6 7 8 9 10 219
Page 8 of 219