Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಉಪ್ಪಿನಂಗಡಿಯಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು.ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಉಮಾ ಶಿವಾ ಕ್ಷೇತ್ರ ಗೇರುಕಟ್ಟೆ ಕಲ್ಲಡ್ಕ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ ಅನುದಾನದ ಡಿಡಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ ಒಂದು ಲಕ್ಷದ 50 ಸಾವಿರ ಅನುದಾನ ಮಂಜೂರಾಗಿದ್ದು, ಅನುದಾನದ ಡಿ ಡಿ ಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಗೆ ಮಾರ್ಚ್ 5 ಗುರುವಾರ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಏ ರುಕ್ಮಯ ಪೂಜಾರಿ ಏಳ್ತೀಮಾರು, ಸದಸ್ಯರಾದ ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಿಸುವ ಸಂದರ್ಭ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಣ್ಣಿನ ಮೇಲೆ ಯಾವುದೇ ಟರ್ಪಲ್ ಹೊದಿಕೆ ಹಾಕಲಿಲ್ಲ.. ಟಿಪ್ಪರಿನ ಹಿಂಬದಿಯಿಂದ ಗಾಳಿಯ ಒತ್ತಡಕ್ಕೆ ಮಣ್ಣು ಮತ್ತು ಸಣ್ಣ ರೀತಿಯ ಮರಳು ಬೀಳುತ್ತಿದ್ದು ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಅಂತೆಯೇ ಟಿಪ್ಪರ್ ಚಾಲಕರು ಅತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ : ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ – ಕಹಳೆ ನ್ಯೂಸ್

ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವ್ಯಾಲೆಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಬಂಟ್ವಾಳ...
1 7 8 9 10 11 219
Page 9 of 219