Tuesday, September 8, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ -ಕಹಳೆ ನ್ಯೂಸ್

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆ ಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ” -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ ಇಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಏಪ್ರಿಲ್ 11ನೇ ಶನಿವಾರ ಸಾಯಂಕಾಲ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ವಹಿಸಿದ್ದರು. ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಉದ್ಘಾಟಿಸಿ ಮಾತನಾಡಿ ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿತ್ತು ಇಂತಹ ಸಂದರ್ಭದಲ್ಲಿ ಕೇವಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಏಪ್ರಿಲ್ 10 ಶುಕ್ರವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಪೋಷಕರ ಮತ್ತು ಶಿಕ್ಷಕರ ನಡುವಿನ ಸಂಬಂಧವು ಹೆಚ್ಚು ಪರಿಣಾಮವನ್ನು ಉಂಟುಮಾಡುತ್ತದೆ, ಆದುದರಿಂದ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ತಿಳಿಸಿ ಸರಕಾರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ – ಕಹಳೆ ನ್ಯೂಸ್

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದಿರುತ್ತಾರೆ. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬೊಂಡಾಲದಲ್ಲಿ ಪಡೆದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭ :  ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ – ಕಹಳೆ ನ್ಯೂಸ್ 

ಕಲ್ಲಡ್ಕ : ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು. ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಂದು ಸಂಜೆ ಹೊರೆಕಾಣಿಕೆ ಮೆರವಣಿಗೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿರುವುದು. ಮಾ.26 ರಂದು ಬೆಳಿಗ್ಗೆ 10.ಕ್ಕೆ ಸಾರಿ ಹಾಕುವುದು ಅದೇ ದಿನ ರಾತ್ರಿ ದೊಂಪದಬಲಿ ನೇಮೋತ್ಸವ ನಡೆಯಲಿದೆ. ಮಾ.29 ರಂದು ರಾತ್ರಿ ಕಜೆಕಾರುಗುತ್ತಿನಿಂದ ಶ್ರೀ ರಾಜನ್ ದೈವ ಕೊಡಮಾಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದೆರೆ ಭಂಡಾರ ಬಂದು ಬಲಿ ಉತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ...
1 7 8 9 10 11 220
Page 9 of 220