Recent Posts

Wednesday, May 1, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಸಿ.ಟಿ.ಸ್ಕ್ಯಾನ್ ಆರಂಭ – ಕಹಳೆ ನ್ಯೂಸ್

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಪಟ್ಟಣಗಳಿಗೆ ಸೀಮಿತವಾದ ಅತ್ಯಾಧುನಿಕ ಸಿ.ಟಿ.ಸ್ಕ್ಯಾನಿಂಗ್ – ಸೊಮಾಟಂ ಸೇವೆಯನ್ನು ಬೆನಕ ಆಸ್ಪತ್ರೆಯಲ್ಲಿ ಒದಗಿಸಲಾಗುವುದು. ಈ ಸ್ಕ್ಯಾನಿಂಗ್ ವ್ಯವಸ್ಥೆಯು ಅತ್ಯಂತ ವಿಶ್ವಾಸಾರ್ಹ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಉಡುಪಿ ಪೇಜಾವರ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಬೆನಕ ಆಸ್ಪತ್ರೆಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿಯ ಮತಗಟ್ಟೆಯಲ್ಲಿ ಮತದಾನ ಚಲಾವಣೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ಚಲಾವಣೆ ನೆರವೇರಿಸಿದರು. ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿರುವ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ -ಕಹಳೆ ನ್ಯೂಸ್

ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26ರಂದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯಲಿದೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇದರ ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ. 91ರ ಹರಯದ ಪಾತಾಳ ವೆಂಕಟರಮಣ ಭಟ್ಟರು ಕಾಂಚನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಸುಬ್ರಹ್ಮಣ್ಯ

ಕುಲ್ಕುಂದದ ’ಬಸವನಮೂಲ’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ : ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ –ಕಹಳೆ ನ್ಯೂಸ್

ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ‘’ಬಸವನಮೂಲ’’ ಎಂದೇ ಪ್ರಸಿದ್ಧಿಯಾಗಿರುವ ಬಸವೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಅತಿ ಪ್ರಿಯ ಎನ್ನಲಾದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆಯಲ್ಲಿ ಮತದಾನ ಬಹಿಷ್ಕಾರ ಫ್ಲೆಕ್ಸ್ ಅಳವಡಿಕೆ – ಕಹಳೆ ನ್ಯೂಸ್

ಪುಂಜಾಲಕಟ್ಟೆ : ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿರಿಸಬೇಕೆಂಬ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌ ಪ್ಲೆಕ್ಸ್ ಅಳವಡಿಸಿದ್ದಾರೆ. ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿಡುವುದರಿಂದ ಪ್ರಾಣಿಗಳ ಹಾವಳಿಗೆ ತುತ್ತಾಗಿ ಕೃಷಿ ನಷ್ಟಕ್ಕೆ ಒಳಗಾಗುವುದರಿಂದ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ ಕೋವಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ದಾಖಲೆಯ ಮತಗಳ ಅಂತರದಿAದ ಗೆಲ್ಲಿಸೋಣ, ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್ ಗೆಲುವು, ಮೋದಿ ವಿಜಯಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಉಜಿರೆ ರೋಡ್ ಶೋದಲ್ಲಿ ವಿಜಯೇಂದ್ರ –ಕಹಳೆ ನ್ಯೂಸ್

ಬೆಳ್ತಂಗಡಿ:ದೇಶದ ಅಸಂಖ್ಯಾತ ಹಿಂದಗಳ ಹೃದಯ ಗೆದ್ದ ನರೇಂದ್ರ ಮೋದಿಯವರನ್ನು ಯಾವುದೇ ದುಷ್ಟ ಶಕ್ತಿಗಳು ತಡೆಯಲು ಸಾಧ್ಯವಿಲ್ಲ. ಪ್ರಜ್ಞಾವಂತ ಮತದಾರರು ಭಾರತದ ಸುರಕ್ಷೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಮೋದಿಯವರನ್ನು ಮತ್ತೆ ಅಧಿಕಾರಕ್ಕೆ ತರುವುದರಲ್ಲಿ ಸಂದೇಹವಿಲ್ಲ. ಕಳೆದ 10 ವರ್ಷಗಳಲ್ಲಿ ಅವರ ಆಡಳಿತ ಮತ್ತು ಅಭಿವೃದ್ಧಿಯನ್ನು ಜನ ನೋಡುತ್ತಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು ನಮ್ಮ ಅಭ್ಯರ್ಥಿ ಅವರನ್ನು ದಾಖಲೆ ಮತಗಳ ಅಂತರದಿAದ ಗೆಲ್ಲಿಸೋಣ. ರಾಜ್ಯದ ಎಲ್ಲ 28...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಡಬ : ಸಂಗೀತಾ ಎಲೆಕ್ಟ್ರಾನಿಕ್ಸ್ ನಲ್ಲಿ ಎ.18ರಿಂದ ಎ.20ರವೆರಗೆ ಮೂರು ದಿನಗಳ ಮೆಗಾ ಆಫರ್ ಸೇಲ್ – ಕಹಳೆ ನ್ಯೂಸ್

ಕಡಬ : ಸುಮಾರು ಏಳು ವರ್ಷಗಳಿಂದ ಕಡಬ ತಾಲೂಕಿನಲ್ಲಿ ದಿನೇಶ್ ಅವರ ಮಾಲಕತ್ವದಲ್ಲಿ ಕಾರ್ಯಾಚರಿಸುತ್ತಿರುವ ಸಂಗೀತಾ ಎಲೆಕ್ಟ್ರಾನಿಕ್ಸ್ ಮಳಿಗೆಗೆ ಏಳನೇ ವರ್ಷದ ಸಂಭ್ರಮ. ಈ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗಾಗಿ ವಿನೂತನ ಬಿಗ್ ಆ್ಯನಿವಸರಿ ಸೇಲ್ ನೀಡುತ್ತಿದೆ. ಎ.18ರಿಂದ ಎ.20ರವೆರಗೆ ಮೂರು ದಿನಗಳ ಮೆಗಾ ಆಫರ್ ಸೇಲ್ ನಡೆಯಲಿದ್ದು, ಗ್ರಾಹಕರ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಹಾಗೂ ಆಕರ್ಷಕ ಬಹುಮಾನ ಪಡೆಯಬಹುದಾಗಿದೆ. ಸಂಗೀತಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಜಾಜ್, ಟಿವಿಎಸ್, ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಕಾರ್ಯಕರ್ತರ ಉತ್ಸಾಹದಿಂದ ಹೆಚ್ಚಿನ ಶಕ್ತಿ ;ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಬಾನುವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.  ...
1 2 3 51
Page 1 of 51