Wednesday, September 16, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ದೇವರಿಗೆ ದೀಪ ಬೆಳಗಿಸುವುರ ಮೂಲಕ ಪ್ರಾರಂಬಿಸಲಾಯಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುಪ್ರಸಾದ್ ಅವರು ಈ ಕಾರ್ಯಕ್ರಮವನ್ನು ನೆರವೇರಿಸಿದರು. ಅಂಚೆ ವಿಭಾಗ ಪುತ್ತೂರು ಇದರ ಉಪ ಅಧೀಕ್ಷರಾದ ಶ್ರೀ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೂರಾರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ : 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ – ಕಹಳೆ ನ್ಯೂಸ್

ಪದ್ಮುಂಜ : ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ "ಉತ್ತಮ ಶಾಸಕ ಪ್ರಶಸ್ತಿ" ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಆ 23.ರಂದು ಪದ್ಮುಂಜ ಸಿ. ಎ ಬ್ಯಾಂಕ್ ರೈತ ಸಭಾಭವನದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ’ರವರು, ನನಗೆ ನೀವು ಕೊಟ್ಟಂತಹ ಪ್ರೀತಿಯ ಸನ್ಮಾನವನ್ನು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

*ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಶ್ವತ ಪೂಜೆ, ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆಯುರಾರೋಗ್ಯ, ಸಂಪತ್ತು, ಪ್ರಾಪ್ತಿಯಾಗಲಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮೂರನೇ ಭಾರಿ ಶಾಸಕರಾಗಿ, ಸಚಿವ ಸ್ಥಾನ ಲಭಿಸಲಿ ಎಂದೂ ಅಭಿಮಾನಿಗಳು ಶಾಶ್ವತ ಪೂಜೆ ಹಾಗೂ ವಿಶೇಷ ಪ್ರಾರ್ಥನೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ – ಕಹಳೆ ನ್ಯೂಸ್

ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ  : ರೂ.20 ಲಕ್ಷ ಪರಿಹಾರಕ್ಕೆ ಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ದಿನಾಂಕ 01.08.2026ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜನತೆಯ ಪ್ರತಿ ಮನೆಯ ಮನ ಮುಟ್ಟಿದ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವ ಅರ್ಪಣೆ.-ಕಹಳೆ ನ್ಯೂಸ್

ಬೆಳ್ತಂಗಡಿ  : ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ *BEST MLA ಶ್ರೀ ಹರೀಶ್ ಪೂಂಜಾ ರವರಿಗೆ* ಜುಲೈ 07 ರಂದು ಸ್ವಗೃಹ ಮಿಥಿಲಾ ದಲ್ಲಿ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಕಾಂತ್ ಎಸ್ ಇಂದಬೆಟ್ಟು ಇವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಲ್ಲಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದು ಶಾಸಕ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರಾದ...
1 2 3 83
Page 1 of 83