Saturday, April 25, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ: ಸೌಜನ್ಯಾ ಮನೆಗೆ ವಿಜಯೇಂದ್ರ ಭೇಟಿ -ಕಹಳೆ ನ್ಯೂಸ್

ಧರ್ಮಸ್ಥಳ  :  ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ, ಪಾಂಗಾಳದಲ್ಲಿರುವ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶದ ನಂತರ ಭೇಟಿ ನೀಡಿದರು. ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ಚರ್ಚಿಸಿದರು. 'ಸೌಜನ್ಯಾ ಪ್ರಕರಣದ ಬಗ್ಗೆ ಸಿಬಿಐ ಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ. ಅದರ ವೆಚ್ಚವನ್ನು ಬಿಜೆಪಿ ಭರಿಸಲಿದೆ. ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕುಸುಮಾವತಿ ಅವರಿಗೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದಾರೆ. ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

ಬೆಳ್ತಂಗಡಿ: ಸುಳ್ಳು ದೂರು ಆರೋಪದಲ್ಲಿ ಯಾವುದೇ ಕ್ಷಣದಲ್ಲಾದರೂ ಸುಜಾತ ಭಟ್ ಅವರನ್ನು ಎಸ್‌ಐಟಿ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ವಿರುದ್ಧ ಸುಳ್ಳು ದೂರು ಆರೋಪ ಕೇಳಿ ಬಂದಿತ್ತು. ಸುಳ್ಳು ಸಾಕ್ಷಿ ಸೃಷ್ಟಿ ಆರೋಪದಲ್ಲಿ ಅವರನ್ನು ಎಸ್‌ಐಟಿ ಬಂಧಿಸಲಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಳ್ತಂಗಡಿಯ ಎಸ್‌ಐಟಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸುಜಾತಾ ಭಟ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕ್ರೈಮ್ಬೆಳ್ತಂಗಡಿಸುದ್ದಿ

ಬುರುಡೆ ಕೇಸ್ ; ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ-ಕಹಳೆ ನ್ಯೂಸ್

ಎಸ್‌ಐಟಿಗೆ ಸಿಗದೆ ತಿಮರೋಡಿ ಎಸ್ಕೇಪ್ ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆಯಾಗಿದ್ದು, ಬಂಧನ ಭೀತಿ ಎದುರಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ. ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯನ್ನು ಎಸ್‌ಐಟಿ ಜಾಲಾಡಿದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ ಸಮೀರ್‌ಗೆ ಮತ್ತೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ -ಕಹಳೆ ನ್ಯೂಸ್

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ಕುರಿತ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ 'ದೂತ' ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಚೋದನಾಕಾರಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಪೊಲೀಸರು ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದ್ದಾರೆ. ಶನಿವಾರ (ಆಗಸ್ಟ್ 23) ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಸಮೀರ್ ಪ್ರಸಾರ ಮಾಡಿದ್ದ ವಿಡಿಯೊಗಳಿಗೆ ಸಂಬಂಧಿಸಿದಂತೆ ಜುಲೈ 12 ರಂದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಕಥೆ ಕಟ್ಟಿ ಧರ್ಮಸ್ಥಳದ ಸುತ್ತ ಶವಗಳಿಗಾಗಿ ಗುಂಡಿ ತೊಡಿಸಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್ -ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ರಾಜ್ಯದ ಜನರನ್ನೇ ದಿಕ್ಕುತಪ್ಪಿಸಿದ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ದೂರುದಾರ ಮುಸುಕುಧಾರಿಯನ್ನು ಎಸ್‌‍ಐಟಿ ಬಂಧಿಸಿದೆ. ಬಂಧನದ ಬಳಿಕ ಎಸ್‌‍ಐಟಿ ಮುಸುಕುಧಾರಿಯ ಹೆಸರನ್ನು ಬಹಿರಂಗ ಪಡಿಸಿದ್ದು, ಆತನ ಹೆಸರು ಚಿನ್ನಯ್ಯ ಎಂದು ತಿಳಿಸಿದೆ. ಧರ್ಮಸ್ಥಳ ಪೊಲೀಸ್‌‍ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾದ ಬಳಿಕ ಸರ್ಕಾರ ಹೆಚ್ಚಿನ ತನಿಖೆಗಾಗಿ ಎಸ್‌‍ಐಟಿ ರಚಿಸಿತ್ತು. ನಂತರ ಎಸ್‌‍ಐಟಿ ಅಧಿಕಾರಿಗಳು ಅನಾಮಿಕ...
ಜಿಲ್ಲೆಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ನಾಳೆ ಶ್ರೀ ಧರ್ಮಸ್ಥಳದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ – ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ – ಕಹಳೆ ನ್ಯೂಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಲಾ ಶಿಕ್ಷಣ ಮತ್ತು ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ - ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭವು ಆ.19 ರಂದು ಮಹೋತ್ಸವ ಸಭಾಭವನ, ಶ್ರೀ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ ,ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು....
1 8 9 10 11 12 80
Page 10 of 80