ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ -ಕಹಳೆ ನ್ಯೂಸ್
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಭಕ್ತರ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಅಪಪ್ರಚಾರ ಮಾಡುತ್ತಿರುವುದಲ್ಲದೇ ಧರ್ಮದ ಸನ್ನಿಧಿಗೆ ಅವಹೇಳನ ಮಾಡಲಾಗುತ್ತಿದೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಚಾಮರಾಜನಗರ, ಗದಗ, ಮೈಸೂರು, ಕಲಬುರಗಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ರಾಮನಗರ ಸೇರಿದಂತೆ ವಿವಿಧೆಡೆ ಬಹತ್ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳ ಪರ...







