Sunday, March 8, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಡೆ ಯವರಿಂದ ಪಾಂಗಳದ ಒಡೆಯ ಆರ್ಯಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಗೆ ದೇಣಿಗೆ -ಕಹಳೆ ನ್ಯೂಸ್

ಧರ್ಮಸ್ಥಳ : ಪಾಂಗಳದ ಆರ್ಯಾದಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಜೀ್ಣೋದ್ಧಾರದ ಕಾರ್ಯವು ಉತ್ತಮ ರೀತಿಯಿಂದ ನಡೆಯಲಿ,ಭಕ್ತರೆಲ್ಲರಿಗೂ ದೇವರ ಭಕ್ತಿ ಸೇವೆ ಯ ಸೌ ಭಾಗ್ಯವೂ ದೊರಕಲಿ,ಶ್ರೀಮಂಜುನಾಥ ಸ್ವಾಮಿಯು ಎಲ್ಲ ಸೇವೆ ಉತ್ತಮ ರೀತಿ ಯಿಂದ ನಡೆಯುವಂತೆ ಆಶೀರ್ವಾದ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ 2ಲಕ್ಷದ ದೇಣಿಗೆಯನ್ನು ನೀಡಿರುತ್ತಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಂದ ದೇಣಿಗೆಯ ನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾಪು ವಲಯದ ಅಧಿಕಾರಿಯಾದ ಬಿ. ಮ್.ಮಮತಾ ಶೆಟ್ಟಿಯವರು. ಜನಾರ್ಧನ ದೇವಳದ ಕಟ್ಟಡ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬಳಿಯ ಬೊಳಿಯಾರ್‌ನಲ್ಲಿ ಒಂಟಿ ಸಲಗ ಪ್ರತ್ಯಕ್ಷ;ಪಾರಾದ ಶಾಲಾ ಮಕ್ಕಳು-ಕಹಳೆ ನ್ಯೂಸ್

ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಬೊಳಿಯಾರ್‌ ಬಳಿ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲೇ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ. ಬಳಿಕ ಆನೆ ಕಾಡಿನತ್ತ ತೆರಳಿದೆ. ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ಕಾಡಾನೆ ದಾಳಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜು 26 ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ನುಡಿ ನಮನ – ಕಹಳೆ ನ್ಯೂಸ್

ಬೆಳ್ತಂಗಡಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ -ಕಹಳೆ ನ್ಯೂಸ್

ಬೆಳ್ತಂಗಡಿ : ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ CSR ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆ.8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಗಸ್ಟ್ 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕ್ಷೇತ್ರದ ಆಡಳಿತ ಮುಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷರಾದ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್,...
1 10 11 12 13 14 80
Page 12 of 80