Recent Posts

Tuesday, March 10, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ದಕ್ಷಿಣ ಕನ್ನಡ‌ ಜಿಲ್ಲೆಯ 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ. ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ‌ ದಾಖಲಾಗಿದೆ. ಮೇರಮಜಲುವಿನಲ್ಲಿ 14.7, ಕೋಟೆಕಾರ್‌ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಬೆಳ್ತಂಗಡಿಯ ಶೋರೂಮ್ ಲೋಕಾರ್ಪಣೆ ; 81 ಗ್ರಾಮಗಳ ದೇಗುಳಗಳಿಂದ ತಂದ ದೀಪದಿಂದ ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಮುಳಿಯದ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತೃತ ಅತೀ ದೊಡ್ಡ ಹೊಸ ಶೋರೂಂ “ಮುಳಿಯ ಗೋಲ್ಡನ್ ಡೈಮಂಡ್”ನ ಉದ್ಘಾಟನಾ ಕಾರ್ಯಕ್ರಮ ಮೇ 17ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ರಕ್ಷಾ ಆರ್ಕೇಡ್‌ನಲ್ಲಿ ಜರುಗಿತು. ವಿಶಾಲ ಶೋ ರೂಂನ್ನು ಖ್ಯಾತ ಸಿನಿಮಾ ನಟ ಹಾಗೂ ಸ್ಫೂರ್ತಿಯ ಮಾತುಗಾರ ರಮೇಶ್ ಅರವಿಂದ್ ತಾಲೂಕಿನ 81 ಗ್ರಾಮಗಳ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : 2024 -25 ನೇ ಸಾಲಿನ ಆರ್ಥಿಕ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಗೆ ಗೌರವ ಸ್ಮರಣಿಕೆ,-ಕಹಳೆ ನ್ಯೂಸ್

ಬಂದಾರು : ಮೇ 13 ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ, ಬೆಳ್ತಂಗಡಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದಾದಿಯರು ದೇಹ ಕಾಯುವ ಸೈನಿಕರು – ಡಾ. ಗೋಪಾಲಕೃಷ್ಣ-ಕಹಳೆ ನ್ಯೂಸ್

ಉಜಿರೆ : ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ದಿನಾಂಕದಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣಾರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ ರೀತಿ ಪ್ರತಿ ವರ್ಷ ಉಜಿರೆ ಬೆನಕ ಸೆಂಟರ್ (NABH ಪುರಸ್ಕೃತ ) ನಲ್ಲಿ ದಾದಿಯರ ದಿನಾಚರಣೆ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಡೆದ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ...
ಬೆಳ್ತಂಗಡಿಸುದ್ದಿ

ಬಂದಾರು : ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ- ಕಹಳೆ ನ್ಯೂಸ್

ಬಂದಾರು : ಮೇ 12 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು. ಭಜನಾ ಕಾರ್ಯಕ್ರಮ,ದುರ್ಗಾ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ, ಮೈರೋಳ್ತಡ್ಕ ವಾರ್ಡ್ ನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮೊಗ್ರು : ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ-ಕಹಳೆ ನ್ಯೂಸ್

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ - ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ -ಕಹಳೆ ನ್ಯೂಸ್

ನೇಲ್ಯಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಕಳುಹಿಸಿ ಲೈಂಗಿಕ ಕಿರುಕುಳ : ಅನ್ಯ ಕೋಮಿನ ಯುವಕ ಅರೆಸ್ಟ್-ಕಹಳೆ ನ್ಯೂಸ್

ಬೆಳ್ತಂಗಡಿ : ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ಹಲ್ಲೆ ನಡೆಸಿ ಆತನ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಈ...
1 14 15 16 17 18 80
Page 16 of 80