Saturday, April 25, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಎ.20 ರಂದು ಉದ್ಘಾಟನೆ -ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ. ಎ.20 ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟನೆ ನೆರವೇರಿಸುವರು. ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸುವರು. ಡಾ| ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಸುರೇಂದ್ರ ಕುಮಾರ್‌...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರಿ ಸದಾಶಿವ ದೇವರ ಮೂಲಕ್ಷೇತ್ರ ಪುತ್ತಿಲಗುತ್ತು, ಬಂದಾರು, ಶ್ರೀ ಸದಾಶಿವಾ ಭಜನಾ ಮಂಡಳಿ (ರಿ.),ಕುರಾಯ, ಬಂದಾರು ಶ್ರೀ ಸದಾಶಿವ ಮಕ್ಕಳ ಕುಣಿತ ಭಜನಾ ಮಂಡಳಿ,ಕುರಾಯ,ಬಂದಾರು ಇವರ 42ನೇ ವರ್ಷದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂದಾರು:"ಶ್ರಿ ಸದಾಶಿವ ದೇವರ ಮೂಲಕ್ಷೇತ್ರ ಪುತ್ತಿಲಗುತ್ತು, ಬಂದಾರು, ಶ್ರೀ ಸದಾಶಿವಾ ಭಜನಾ ಮಂಡಳಿ (ರಿ.),ಕುರಾಯ, ಬಂದಾರು ಶ್ರೀ ಸದಾಶಿವ ಮಕ್ಕಳ ಕುಣಿತ ಭಜನಾ ಮಂಡಳಿ,ಕುರಾಯ,ಬಂದಾರು ಇವರ 42ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏ.23 ರಂದು ಪುತ್ತಿಲ ಗುತ್ತು ಶ್ರೀ ಸದಾಶಿವ ದೇವರ ಮೂಲಕ್ಷೇತ್ರ ದೇವರ ಗದ್ದೆಯಲ್ಲಿ ರುದ್ರಾಭಿಷೇಕ ಶಿವಪೂಜೆ, ರಂಗಪೂಜೆ ಅರ್ಧಏಕಾಹ ಭಜನೆ ,ಭಜನಾ ಕಮ್ಮಟೋತ್ಸವ ಮತ್ತು ನಾಗದೇವರ ಹಾಗೂ ಪಂಜುರ್ಲಿದೈವದ ಶಿಲಾ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ ಗಂಟೆ 6.30...
ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿ

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…. ” ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ – ಕಹಳೆ ನ್ಯೂಸ್

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಪ್ರಿಲ್ 13 ರಿಂದ 17 ರವರೆಗೆ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ-ಕಹಳೆ ನ್ಯೂಸ್

ಮೊಗ್ರು : ಎ. 13 ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್

ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...
1 16 17 18 19 20 80
Page 18 of 80