Tuesday, March 17, 2026

ಬೆಳ್ತಂಗಡಿ

ಜಿಲ್ಲೆಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ -ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್​ ಅಪಘಾತ; ಯಕ್ಷಗಾನ ಭಾಗವತ ಸತೀಶ್​ ಆಚಾರ್ಯ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ: ಮಾರ್ಚ್​ (31) ಸೋಮವಾರ ಮುಂಜಾನೆ 4 ಗಂಟೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಡಿಂಜೆಯಲ್ಲಿ ಬೈಕ್​ಗಳ ನಡುವೆ ತೀವೃ ಅಪಘಾತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್​ ಆಚಾರ್ಯ (40) ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಮೃತಪಟ್ಟ ವ್ಯಕ್ತಿಯಾಗಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಕಾಮಗಾರಿ 2 ತಿಂಗಳಲ್ಲಿ ಪೂರ್ಣ:ಮುಲ್ಲೈ ಮುಗಿಲನ್ -ಕಹಳೆ ನ್ಯೂಸ್

ಬೆಳ್ತಂಗಡಿ: ಪುಂಜಾಲ ಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಳೆಗಾಲಕ್ಕೆ ಮುನ್ನ ಮುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು. ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದ ಅವರು, ತಹಶೀಲ್ದಾರ್‌ ಸಹಿತ ಅಧಿಕಾರಿಗಳೊಂದಿಗೆ ಪ್ಲಾಟಿಂಗ್‌ ಸಮಸ್ಯೆ ಕುರಿತು ಸಭೆ ನಡೆಸಿ ಬಳಿಕ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಈ ಕಾಮಗಾರಿ ಮುಗಿದ ಬಳಿಕ ಚಾರ್ಮಾಡಿ ಘಾಟಿ ಅಭಿವೃದ್ಧಿ ಆರಂಭಿಸುವುದಾಗಿ ತಿಳಿಸಿದರು. ಪ್ಲಾಟಿಂಗ್‌ ಸಮಸ್ಯೆ ಅತೀ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಗುಡುಗು, ಗಾಳಿ ಸಹಿತ ಉತ್ತಮ ಮಳೆ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನಲ್ಲಿ ಬುಧವಾರ ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣದೊಂದಿಗೆ ಹಲವು ಭಾಗಗಳಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಗುರುವಾಯನಕೆರೆಯಿಂದ ಕಕ್ಕಿಂಜೆ ವಿದ್ಯುತ್‌ ಪೂರೈಸುವ 33 ಕೆ.ವಿ. ಟವರ್‌ನ ಮೇಲೆ ಮುಂಡಾಜೆಯ ಪರಮುಖ ಎನ್ನುವಲ್ಲಿ ಮರ ಉರುಳಿ ಬಿದ್ದು ಟವರ್‌ಗೆ ಹಾನಿ ಉಂಟಾಗಿದೆ. ಇದರಿಂದ ಕಕ್ಕಿಂಜೆ ವಿದ್ಯುತ್‌ ಸಬ್‌ ಸ್ಟೇಷನ್‌ ವ್ಯಾಪ್ತಿಯ ಚಾರ್ಮಾಡಿ, ನೆರಿಯ, ತೋಟತ್ತಾಡಿ, ಚಿಬಿದ್ರೆ, ಮುಂಡಾಜೆ ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಮೊದಲಾದ ಗ್ರಾಮಗಳ ಸಾವಿರಾರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ-ಕಹಳೆ ನ್ಯೂಸ್

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಶ್ರೀಯುತ ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲೇರಿ : ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್) ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.-ಕಹಳೆ ನ್ಯೂಸ್

ಮಾಯಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಘಟಕಕ್ಕೆ ಬೇಕು ಹೊಸ ವಾಹನ, ಧರ್ಮಸ್ಥಳಕ್ಕೇ ಪ್ರತ್ಯೇಕ ಘಟಕ-ಕಹಳೆ ನ್ಯೂಸ್

ಬೆಳ್ತಂಗಡಿ: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಬೆಳ್ತಂಗಡಿ ತಾಲೂಕಿನಲ್ಲಿ ಅಗ್ನಿ ಅವಘಡಗಳಿಗೆ ಲೆಕ್ಕವಿಲ್ಲ. ಆದರೂ ತಾಲೂಕಿನಲ್ಲಿ ಏಕಮಾತ್ರ ಅಗ್ನಿಶಾಮಕ ಘಟಕವಿದ್ದು, ಅದರಲ್ಲೂ ವಾಹನದ ಆಯಸ್ಸು ಮೀರಿದ ಕಾರಣ ರಸ್ತೆಗಿಳಿಯುತ್ತಿಲ್ಲ. ಈ ಮಧ್ಯೆ ಬಹುತೇಕ ವರ್ಷವಿಡೀ ಭಕ್ತರ ದಟ್ಟಣೆ ಹೊಂದಿರುವ ಧರ್ಮಸ್ಥಳದಲ್ಲಿ ಸುಸಜ್ಜಿತ ಅಗ್ನಿಶಾಮಕ ಘಟಕ ನಿರ್ಮಾಣವಾಗಬೇಕಿದೆ ಎಂಬ ಬೇಡಿಕೆ ಇದೆ. ಧರ್ಮಸ್ಥಳ ಗ್ರಾಮದಲ್ಲೇ ಸುಮಾರು 15,000ಕ್ಕೂ ಮಿಕ್ಕಿ ಜನಸಂಖ್ಯೆಯಿದ್ದು, ಪ್ರತಿ ವರ್ಷ 2.50 ಕೋಟಿಗೂ ಮಿಕ್ಕಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ....
1 17 18 19 20 21 80
Page 19 of 80