Saturday, August 1, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು –ಕಹಳೆ ನ್ಯೂಸ್

ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಈ ಹಿಂದೆ ಜನವರಿಯಲ್ಲಿ ನೇತ್ರಾವತಿ ಶಿಖರ, ಬಂಡಾಜೆ ಜಲಪಾತ ಮತ್ತು ಗಡಾಯಿಕಲ್ಲು ಮುಂತಾದ ಜನಪ್ರಿಯ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧ ಹೇರಲಾಗಿತ್ತು. ಬೇಸಿಗೆಯ ತಿಂಗಳುಗಳಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮತ್ತು ಹುಲಿ ಗಣತಿಗೆ ಅನುಕೂಲವಾಗುವಂತೆ ಈ ನಿರ್ಬಂಧವನ್ನು ಪ್ರಾಥಮಿಕವಾಗಿ ಜಾರಿಗೆ ತರಲಾಯಿತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಚಿಕಿತ್ಸೆ ಫಲಿಸದೆ ಫೋಟೋಗ್ರಾಫರ್ ಗಣೇಶ್ ನಿಧನ..!!-ಕಹಳೆ ನ್ಯೂಸ್

ಮಂಗಳೂರು :  ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ನಿವಾಸಿ ನೋಣಯ್ಯ ಗೌಡ ಅವರ ಪುತ್ರರಾದ ಗಣೇಶ್ ಗೌಡ ಅವರು ಕಾಯರ್ತಡ್ಕದಲ್ಲಿ ತಮ್ಮದೇ ಆದ ಗಣೇಶ್ ಸ್ಟುಡಿಯೋ ನಡೆಸುತ್ತಿದ್ದರು. ಗಣೇಶ್ ಗೌಡ ಅವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.   ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳಾಲು : ಮೇ 16 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ರಾತ್ರಿ ಪ್ರಸನ್ನ ರಂಗ ಪೂಜೆ ಮತ್ತು ಶ್ರೀದೇವರ ಉತ್ಸವ ಬಲಿ ನಡೆಯಿತು. ವಾರ್ಷಿಕ ಮಹಾಸಭೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ ಮಂಜೂರು – ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕ್ಯಾಂಟೀನ್ ಹೆಸರಲ್ಲಿ ವೇಶ್ಯಾವಾಟಿಕೆ… ಪೊಲೀಸರ ದಾಳಿ, ಮೂವರ ಬಂಧನ -ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ 'ಪವನ್ ಕ್ಯಾಂಟೀನ್' ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಗಳಿಸಿದ್ದು ಇವರ ಈ ಸಾಧನೆಯನ್ನು ಗುರುತಿಸಿ ಟ್ರಸ್ಟ್ ನ ವತಿಯಿಂದ ಗೌರವ...
1 2 3 4 82
Page 2 of 82