Tuesday, March 17, 2026

ಬೆಳ್ತಂಗಡಿ

ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರಿಗೆ ದಾಳಿ ನಡೆಸಿದ ಒಂಟಿ ಸಲಗ : ಭತ್ತದ ಕೃಷಿಗೆ ಹಾನಿ – ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ. ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು, ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ, ಅಪಾರ ನಷ್ಟ ಊಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬ ಆಚರಣೆ ಕುರಿತು ಸಮಾಲೋಚನ ಸಭೆ – ಕಹಳೆ ನ್ಯೂಸ್

ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು 2025 ಫೆಬ್ರವರಿ 15,16,17  ರಂದು 3 ದಿನ ನಡೆಸುವುದೆಂದು ತೀರ್ಮಾನಿಸಲಾಯಿತು, ಮತ್ತು ಕಾರ್ಯಕ್ರಮಗಳ ರೂಪುರೆಷೇಗಳ ಬಗ್ಗೆ ಚರ್ಚಿಸಲಾಯಿತು, ಬೆಳ್ಳಿ ಹಬ್ಬದ ಆಚರಣಾ ಸಮಿತಿ ರಚನೆ ಮಾಡಲಾಯಿತು. ಸಂಚಾಲಕರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಪಿಕಪ್ ಢಿಕ್ಕಿ-ದ್ವಿಚಕ್ರ ವಾಹನ ಸವಾರ ಮೃತ್ಯು..!-ಕಹಳೆ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ – ಪಿಕಪ್ ಢಿಕ್ಕಿ ಹೊಡೆದ ಪರಿಣಾಮ . ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ವಾಣಿ ಕಾಲೇಜು ಸಮೀಪ ನಡೆದಿದೆ ಮೃತಪಟ್ಟವರನ್ನು ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ. ಜಯರಾಮ ಎಂಬವರ ಪುತ್ರ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ ರಾಘವೇಂದ್ರ ನಗರ ನಿವಾಸಿ ತೌಸೀಫ್ ಎಂಬವರ ಪುತ್ರ ತೌಫೀಕ್ (18) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ರವಿಚಂದ್ರ ಭಂಡಾರಿ ಮನೆಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

  ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವೃದ್ಧ ರಸ್ತೆಗೆ ಬಿದ್ದು ಮೃತ್ಯು- ಕಹಳೆ ನ್ಯೂಸ್

ಬೆಳ್ತಂಗಡಿ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿ ಬಸ್ಸಿನಲ್ಲಿ ಬಂದಿದ್ದ ಸುಮಾರು ಅಂದಾಜು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದದಾಗ ಮೃತ...
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತೋಟಕ್ಕೆ ಆನೆ ದಾಳಿ: ಅಪಾರ ಕೃಷಿ ಹಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಅಲೆಕ್ಕಿ ಕುಕ್ಕುಂಜಾ ಕುರಿಯಡಿ ಹಾಗೂ ಪದ್ಮುಂಜ ಬಳಿ ಪದ್ಮುಂಜ ಕ್ವಾಟ್ರಾಸ್ ಬಳಿಯಲ್ಲಿ ತಡರಾತ್ರಿ ಸುಮಾರು 1 ಗಂಟೆಗೆ ಕಾಡಾನೆ ದಾಳಿ ನಡೆಸಿದ್ದು, ಹಲವಾರು ಕಡೆ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಯಾಗಿದೆ.  ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ರಾತ್ರಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದು ಯಾವ ಕಡೆ ಆನೆ ಚಲಿಸಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.   ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ಪ್ರಥಮ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ : ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಹಾಶಿವರಾತ್ರಿ ಸಂಭ್ರಮಕ್ಕೆ ಸಜ್ಜಾದ ಶ್ರೀ ಕ್ಷೇತ್ರ ಧರ್ಮಸ್ಥಳ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾಶಿವರಾತ್ರಿ ಸಂಭ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಜ್ಜಾಗಿದೆ. ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ರಾಜ್ಯದ ನಾನಾ ಕಡೆಯಿಂದ ಬರುವ ಪಾದಯಾತ್ರಿಗಳ ಸ್ವಾಗತಕ್ಕೆ ಚಾರ್ಮಾಡಿ ಪ್ರದೇಶದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಪಾದಯಾತ್ರಿಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ದಾರಿಯುದ್ದಕ್ಕೂ ಕಸದ ಬುಟ್ಟಿ , ಗೋಣಿ ಚೀಲಗಳನ್ನು ಇರಿಸಿ ಕಸ ಹಾಕುವಂತೆ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಇಲಾಖೆಯು ಘಾಟಿ ಪರಿಸರದ ರಸ್ತೆ ಬದಿಯ ತ್ಯಾಜ್ಯವನ್ನು ತೆರವುಗೊಳಿಸಿ ಸುಗಮವಾಗಿ ಸಾಗಲು...
1 30 31 32 33 34 80
Page 32 of 80