Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಬಂಟ್ವಾಳ: ಸ್ಕಿಡ್ ಆಗಿ ರಸ್ತೆ ಬದಿಯ ಗುಂಡಿಗೆ ಬಿದ್ದ ಕಾರು : ತಂದೆಯ ಮೇಲೆ ದೂರು ನೀಡಿದ ಮಗ– ಕಹಳೆ ನ್ಯೂಸ್

ಬಂಟ್ವಾಳ: ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ ವಿವರ ಹಮೀದ್ ಅವರು ಬೆಳ್ತಂಗಡಿಯಿಂದ ಉಳ್ಳಾಲ ದರ್ಗಾಕ್ಕೆ ಹೋಗುವರಿದ್ದು, ಕಾರಿನಲ್ಲಿ ಪತ್ನಿ ಜಮೀಳಾ, ಮಕ್ಕಳಾದ ಮೊಹಮ್ಮದ್ ಅನಿಝ್, ಹಮೀದ್, ಅಜ್ಮಿಯಾ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಧೂಮಳಿಕೆ : ಅಕ್ರಮ ಜಾನುವಾರು ವಧೆ : ಅಡ್ಡೆಗೆ ಪೋಲೀಸರು ದಾಳಿ : ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಅಡ್ಡೆಗೆ ಪುಂಜಾಲಕಟ್ಟೆ ಪೋಲೀಸರು ದಾಳಿ ನಡೆಸಿದ್ದು, ಆರೋಪಿಗಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಮಾಂಸ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಇಲ್ಯಾಸ್ ಧೂಮಳಿಕೆ ಯಾನೆ ಕುಂಟ ಇಲ್ಯಾಸ್ ಮತ್ತು ಇಲ್ಯಾಸ್ ಬಂಗೇರಕೆರೆ ಎಂಬವರು ಇಲ್ಯಾಸ್ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ವಿದ್ಯುತ್ ಶಾಕ್ ಹೊಡೆದು ಯುವಕ ಸಾವು – ಕಹಳೆ ನ್ಯೂಸ್

ಧರ್ಮಸ್ಥಳ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಯುವಕನೋರ್ವ ಧರ್ಮಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಫೆ.29ರಂದು ನಡೆದಿದೆ. ಉತ್ತರ ಕರ್ನಾಟಕದ ಸಲೀಂ(36ವ) ಮೃತಪಟ್ಟ ಯುವಕ.ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ಸಂದರ್ಭ ಕಾಂಕ್ರೀಟ್ ವೈಬ್ರೇಟರ್ ಮಷೀನ್‌ನ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಸಲೀಂ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ’ದ ರಜತ ಮಹೋತ್ಸವದ ನಿಮಿತ್ತ ಉಜಿರೆಯ ಶ್ರೀ ಸೀತಾರಾಮ ಕಲಾಮಂದಿರದಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಪತ್ರಿಕಾ ರಂಗ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ ಮತ್ತು ಈ ಕಾರ್ಯವನ್ನು ತತ್ವನಿಷ್ಟತೆಯಿಂದ ಮಾಡುವ ಪತ್ರಿಕೆ ಎಂದರೆ ಸನಾತನ ಪ್ರಭಾತ. 'ಗೋ ಹತ್ಯೆ, ಮತಾಂತರ, ಲವ್ ಜಿಹಾದ್, ಹಲಾಲ್ ಜಿಹಾದ್ ಮುಂತಾದ ಅನೇಕ ಹಿಂದೂಗಳ ಮೇಲಾಗುತ್ತಿರುವ ಆಘಾತಗಳ ವಿರುದ್ಧ ಧ್ವನಿ ಎತ್ತಿ ಸತ್ಯನಿಷ್ಠ ಕಾರ್ಯವನ್ನು ಸನಾತನ ಪ್ರಭಾತ ಪತ್ರಿಕೆಯು ಮಾಡುತ್ತಿದೆ. ಕೇವಲ ಓದುಗರ ಸಂಖ್ಯೆ ಹೆಚ್ಚಿಸುವುದು ಸನಾತನ ಪ್ರಭಾತದ ಉದ್ದೇಶವಲ್ಲ, ಬದಲಾಗಿ ಸನಾತನ ಧರ್ಮದ ಮಹತ್ವ ಸಾರುವುದು ಸನಾತನ ಪ್ರಭಾತದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ: ಧಾರ್ಮಿಕ ಸಭೆ- ಕಹಳೆ ನ್ಯೂಸ್

ಉಜಿರೆ: ವ್ಯಕ್ತಿಯ ಸುಖ-ಭೋಗ, ವೈಭವ, ಆಡಂಬರ ನೋಡಿ ಗೌರವಿಸುವುದಲ್ಲ. ಆತನ ಅಂತರAಗದ ಸೌಂದರ್ಯ ಅಂದರೆ ಅರಿಷಡ್ವರ್ಗಳನ್ನು ಗೆದ್ದರೆ, ಅಹಂ, ಮೋಹ, ರಾಗ-ದ್ವೇಷಗಳನ್ನು ತ್ಯಜಿಸಿದರೆ ಆತನನ್ನು ಗೌರವಿಸಬೇಕು. ಆದರೆ, ಕಾಲದೋಷದಿಂದ ನಾವು ಬಹಿರಂಗ ಸೌಂದರ್ಯವನ್ನು ಮಾತ್ರ ಗಮನಿಸುತ್ತೇವೆ. ಅಂತರAಗ ಸೌಂದರ್ಯ ಗುರುತಿಸುವುದಿಲ್ಲ ಎಂದು ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು ಸೋಮವಾರ ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು. ಮಹಾಮಸ್ತಕಾಭಿಷೇಕದಿಂದ ಮಾನಸಿಕ ಪರಿವರ್ತನೆಯೊಂದಿಗೆ ಸಾಮಾಜಿಕ ಸುಧಾರಣೆಯಾಗಬೇಕು....
ಬೆಳ್ತಂಗಡಿಸುದ್ದಿ

ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ’ದ ರಜತ ಮಹೋತ್ಸವದ ನಿಮಿತ್ತ ಉಜಿರೆಯ ಶ್ರೀ ಸೀತಾರಾಮ ಕಲಾಮಂದಿರದಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕರಾದ ಶ್ರೀ ಆನಂದ ಗೌಡ ರವರು ಮಾತನಾಡುತ್ತಾ, ಪತ್ರಿಕಾ ರಂಗ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ ಮತ್ತು ಈ ಕಾರ್ಯವನ್ನು ತತ್ವನಿಷ್ಟತೆಯಿಂದ ಮಾಡುವ ಪತ್ರಿಕೆ ಎಂದರೆ ಸನಾತನ ಪ್ರಭಾತ. 'ಗೋ ಹತ್ಯೆ, ಮತಾಂತರ, ಲವ್ ಜಿಹಾದ್, ಹಲಾಲ್ ಜಿಹಾದ್ ಮುಂತಾದ ಅನೇಕ ಹಿಂದೂಗಳ ಮೇಲಾಗುತ್ತಿರುವ ಆಘಾತಗಳ ವಿರುದ್ಧ ಧ್ವನಿ ಎತ್ತಿ ಸತ್ಯನಿಷ್ಠ ಕಾರ್ಯವನ್ನು ಸನಾತನ ಪ್ರಭಾತ ಪತ್ರಿಕೆಯು ಮಾಡುತ್ತಿದೆ. ಸನಾತನ ಪ್ರಭಾತ ಪತ್ರಿಕೆಯು...
ಬೆಳ್ತಂಗಡಿಸುದ್ದಿ

ವೇಣೂರು ಮಹಾಮಜ್ಜನದ ಸಂಭ್ರಮ: ಧಾರ್ಮಿಕ ಸಭೆ

ಉಜಿರೆ : ಜೈನಧರ್ಮವನ್ನು ಉಳಿಸುವುದಕ್ಕಿಂತ ಅದರ ತತ್ವ –ಸಿದ್ಧಾಂತಗಳನ್ನು ನಿತ್ಯವೂ ಮನ, ವಚನ ಮತ್ತು ಕಾಯದಿಂದ ತ್ರಿಕರಣಪೂರ್ವಕವಾಗಿ ಪಾಲಿಸುವ ಪ್ರಯತ್ನ ಮಾಡಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಶನಿವಾರ ವೇಣೂರಿನಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮತಾನಾಡಿದರು. ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿಯ ಮುಖ್ಯ ಸಂಪಾದಕ ಅಜಿತ್ ಹನುಮಕ್ಕನವರ್ ಮಾತನಾಡಿ ಯಾರು ತಮ್ಮ ಅಂತರoಗದ ವೈರಿಗಳನ್ನು ಗೆಲ್ಲುತ್ತಾರೋ ಅವರೇ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ನ್ಯಾಯಾಲಯದ ಆದೇಶ, ನ್ಯಾಯಾಧೀಶರ ವಿರುದ್ಧ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದೂ ಹೈಕೋರ್ಟ್ ಕ್ಲಾಸ್ ; ಕಾನೂನು ಮೀರಿ ನಡೆದ್ರೆ ಕಠಿಣ ಕ್ರಮದ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯ ನ್ಯಾಯಮೂರ್ತಿಗಳ ನಿಂದನೆ ಪ್ರಕರಣದಲ್ಲಿ ಆರೋಪಿ ಮಹೇಶ್ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಇಂದು ಹಾಜರಾಗಿದ್ದಾನೆ. ನ್ಯಾಯಾಲಯಕ್ಕೆ ತಾನು ನ್ಯಾಯಾಲಯದ ಕ್ಷಮಾಪಣೆ ಕೇಳಿದ ಮೇಲೆ ಯಾವುದೇ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾನೆ. ಆರೋಪಿ ತಿಮರೋಡಿಗೆ ಪ್ರಜ್ಞಾಪೂರ್ವಕವಾಗಿ‌ರುವಂತೆ ಹೈಕೋರ್ಟ್ ತಾಕೀತು ಮಾಡಿದೆ. ಅಲ್ಲದೇ, ಅದೇಶಕ್ಕೆ ತಪ್ಪಿ ನಡೆದರೆ ಹಿಂದೆ ಮುಂದೆ ನೋಡದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡದೆ. ಹಾಗೂ 12 ತಾರೀಖಿಗೆ...
1 31 32 33 34 35 80
Page 33 of 80