Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲ ಹಿನ್ನೆಲೆ ; ಸರಕಾರದ ಮುಖ್ಯಕಾರ್ಯದರ್ಶಿ, ಪೋಲೀಸ್ ಮಹಾ ನಿರ್ದೇಶಕರು, ಉನ್ನತ ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ಅರ್ಜಿಯ ನೋಟೀಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿದ್ದ ಭಾಷಣಗಳ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿ‌ ಸಂಬಂಧಿಸಿದಂತೆ, ಹೈಕೋರ್ಟ್ ಮತ್ತೊಂದು ಮಹತ್ವದ ನಡೆಯನ್ನು ಮುಂದಿಟ್ಟಿದೆ. ಈಗಾಗಲೇ ತಿಮರೋಡಿಗೆ ನ್ಯಾಯಾಲಯದ ಅದೇಶ ಉಲ್ಲಂಘಸಿ ಭಾಷಣ ಮಾಡದಂತೆ ಎಚ್ಚರಿಕೆ ಇದ್ದರು, ನಿರಂತ ನ್ಯಾಯಾಲಯ ಅದೇಶದ ಉಲ್ಲಂಘನೆ ಮಾಡುತ್ತಿದ್ದು, ಇದನ್ನು ತಡೆಯುವಲ್ಲಿ ವಿಫಲವಾದ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಪೋಲೀಸ್ ಮಹಾನಿರ್ದೇಶಕರು ಹಾಗೂ ಇತರ ಉನ್ನತ ಅಧಿಕಾರಿಗಳಿಗ ವಿರುದ್ಧ ನ್ಯಾಯಾಂಗ ನಿಂದನೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಲಿಕಲಿ ವಿದ್ಯಾರ್ಥಿಗಳ ಹೊರಸಂಚಾರ : ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ಶ್ರೀ ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್ ಗೆ  ಭೇಟಿ – ಕಹಳೆ ನ್ಯೂಸ್

ಬಂದಾರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಹೊರಸಂಚಾರದ ಪ್ರಯುಕ್ತ ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ಶ್ರೀ ದೇವಿಪ್ರಸಾದ್ ಕಡಮ್ಮಾಜೆ ಇವರ ಕಡಮ್ಮಾಜೆ ಫಾರ್ಮ್ಸ್ ಇಲ್ಲಿಗೆ ಭೇಟಿ ನೀಡಲಾಯಿತು. ಉತ್ತಮ ಉಪಹಾರದ ಜೊತೆಗೆ ತಮ್ಮ ಫಾರ್ಮ್ ನಲ್ಲಿ ಬೆಳೆದ ಬೇರೆ ಬೇರೆ ರೀತಿಯ ಬೆಳೆಗಳ ಬಗ್ಗೆ , ಸಾಕು ಪ್ರಾಣಿಗಳು ,ಪಕ್ಷಿಗಳು ,ಮೀನುಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡುವುದರ ಜೊತೆಗೆ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಫೆ.19ರಂದು ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವವು ಪೆ.13ರಿಂದ ಆರಂಭವಾಗಿದ್ದು ಫೆ.22ರವರೆಗೆ ನಡೆಯಲಿದೆ. ಈ ಪ್ರಯುಕ್ತ ಪೆಬ್ರವರಿ 19ರಂದು ಸಂಜೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ – ಕಹಳೆ ನ್ಯೂಸ್

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಋತ್ವಿಜ್ವರ ಸ್ವಾಗತ, ಸ್ವಸ್ತಿವಾಚನ, ಸಾಮೂಹಿಕ ಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ ; ಯಾರಿಗೆ ಯಾವ ಜವಾಬ್ದಾರಿ ಇಲ್ಲದೆ ನೋಡಿ ನೂತನ ತಾಲೂಕಿನ ಪದಾಧಿಕಾರಿಗಳ ಪಟ್ಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ. ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ ; ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ‌ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದೆ. ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್, ಹಿಂದುಳಿದ ವರ್ಗ ಮೋರ್ಚಾ ಪ್ರ.ಕಾರ್ಯದರ್ಶಿಯಾಗಿ ಶಶಿಧರ್ ಕಲ್ಮಂಜ ಆಯ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಕಲ್ಮಂಜ ಆಯ್ಕೆಯಾಗಿದ್ದಾರೆ. ಉಮೇಶ್ ಕುಲಾಲ್ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಜಿಲ್ಲಾ ವಕ್ತಾರರಾಗಿ ಕೃಷ್ಣಪ್ಪ ಪೂಜಾರಿ, ಹಿಂದುಳಿದ ವರ್ಗ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಶಶಿಧರ್ ಕಲ್ಮಂಜ, ,...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಸಹಕಾರಿ ರತ್ನ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ನಿರಂಜನ್‌ ಬಾವಂತಬೆಟ್ಟು ನಿಧನ ; ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಸಂತಾಪ – ಕಹಳೆ ನ್ಯೂಸ್

ಉಪ್ಪಿನಂಗಡಿ/ಬೆಳ್ತಂಗಡಿ: ಹಿರಿಯ ಸಹಕಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (ಎಸ್‌ಸಿಡಿಸಿಸಿ ಬ್ಯಾಂಕ್‌) ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಸಹಕಾರ ರತ್ನ ಬಿ. ನಿರಂಜನ್‌ ಬಾವಂತಬೆಟ್ಟು (76) ಅವರು ಫೆ. 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಬಾವಂತಬೆಟ್ಟು ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು 1987ರಿಂದ...
1 32 33 34 35 36 80
Page 34 of 80