Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ. 01ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಮೇ. 01ರಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ ಸಾಮೂಹಿಕ ವಿವಾಹ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ : ಪರಾರಿಯಾಗಲು ಯತ್ನಿಸಿದ ಮಾಲಕ ಪೊಲೀಸರ ವಶಕ್ಕೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ತಡರಾತ್ರಿ ತನಕ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಸ್ಫೋಟದ ತೀವ್ರತೆ ಗೆ ದೇಹಗಳು ಛಿದ್ರ ಛಿದ್ರವಾಗಿದ್ದು ಅಡಿಕೆ ಗಿಡದ ಬುಡದಲ್ಲಿ ದೇಹಗಳು ಪತ್ತೆಯಾಗಿವೆ. ತೋಟದ ವಿವಿಧ ಭಾಗಗಳಲ್ಲಿ ಪಾದ, ಕೈ, ಕಾಲು, ಮೆದುಳು ಬಿದ್ದಿರುವ ದೃಶ್ಯಗಳು ತೀವ್ರತೆಯನ್ನು ಸಾರಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಬಶೀರ್ ರ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜ 28 : ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿ ವಿಕ್ಷೀಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು : ಕೊಕ್ಕಡ ಹೋಬಳಿಯಿಂದ ಬಂದಾರು ಬೆಳ್ತಂಗಡಿ, ಉಜಿರೆ, ಉಪ್ಪಿನಂಗಡಿ ಸಂಪರ್ಕ ರಸ್ತೆ ಮೈಪಾಲ ಎಂಬಲ್ಲಿ ಆರಂಭಗೊಂಡಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಯೋಗೀಶ್ ಆಲಂಬಿಲ. ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್  ಗೌಡ kha,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಅಯೋಧ್ಯೆಯಲ್ಲಿನ ಶ್ರೀರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ನಡೆದಿದೆ” : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ : ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಾಗವಹಿಸಿದರು. ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿದೆ ಎಂದು ಪೂಜ್ಯ ಖಾವಂದರು ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ನಿಂತು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ...
ಬೆಳ್ತಂಗಡಿಸುದ್ದಿ

ಅಯೋಧ್ಯೆ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ

ಬಂದಾರು : ಶ್ರೀ ಸದಾಶಿವ ದೇವಸ್ಥಾನ ಕುರಾಯ- ಬಂದಾರು ವ್ಯವಸ್ಥಾಪನ ಸಮಿತಿ ಇದರ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ಸದಾಶಿವ ದೇವರಿಗೆ ಬೆಳಿಗ್ಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು. ದೇವಸ್ಥಾನದ ಪ್ರಾಂಗಣದಲ್ಲಿ ಎಲ್.ಇ.ಡಿ ಮೂಲಕ ನೇರಪ್ರಸಾರ ಕಾರ್ಯಕ್ರಮ ಹಾಗೂ ನೇರೆದ ಸಮಸ್ತ ಭಕ್ತಾಭಿಮಾನಿಗಳಿಗೆ ಅನ್ನದಾನ ಸೇವೆ ನಡೆಯಿತು ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರಿನಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ – ಕಹಳೆ ನ್ಯೂಸ್

ಬಂದಾರು : ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಹಿನ್ನಲೆಯಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ, ನಡೆದಿದೆ.     ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನದವರೆಗೆ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿAದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ಮಧ್ಯಾಹ್ನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ದೈಕಿನಕಟ್ಟೆಯಲ್ಲಿ ಆಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ ಇಬ್ಬರು ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಆಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಪುಂಜಾಲಕಟ್ಟೆ ದೈಕಿನಕಟ್ಟೆ ಎಂಬಲ್ಲಿ ಕೊರಗ ಸಮುದಾಯದ ಎಂಟು ಕುಟುಂಬಗಳಿಗೆ ಹಾಗೂ ಆಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ ಇಬ್ಬರು ಕರಸೇವಕರನ್ನು ಮಾಜಿ.ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಆದಿವಾಸಿ ಜನಾಂಗದವರು ರಾಮನ ಜೊತೆ ಬೆರೆಯುತ್ತಿದ್ದರು ಎಂಬ ಕಾರಣಕ್ಕಾಗಿ ಕೊರಗ ಸಮುದಾಯದ ಕುಟುಂಬವನ್ನು ಗುರುತಿಸಿ ಗೌರವಿಸಲಾಗಿದೆ ಎಂದು ತುಂಗಪ್ಪ ಬಂಗೇರ ತಿಳಿಸಿದ್ದಾರೆ. ರಮೇಶ್ ಕೊರಗ, ನಾರಾಯಣ ಕೊರಗ, ಐತ್ತಪ್ಪ ಕೊರಗ,ಸಂಜೀವ ಕೊರಗ,...
1 34 35 36 37 38 80
Page 36 of 80