Tuesday, March 17, 2026

ಬೆಳ್ತಂಗಡಿ

ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ಬೆಳ್ತಂಗಡಿಸುದ್ದಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ ಶ್ರೀಕ್ಷೇತ್ರ ಮುಗೇರಡ್ಕ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 6.30ರಿಂದ ಗಣಹೋಮದಿಂದ ಮೊದಲ್ಗೊಂಡು ಬಳಿಕ ಅರ್ಧಏಕಾಹ ಭಜನೆ ಆರಂಭವಾಗಲಿದೆ. ಅರ್ಧಏಕಾಹ ಭಜನಾ ಪ್ರಯುಕ್ತ ಕ್ಷೇತ್ರದಲ್ಲಿ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.   ಬಳಿಕ ಸಂಜೆ 5ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನರಂಜನಾ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದ್ದು,...
ಉಡುಪಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಪುತ್ತಿಗೆ ಶ್ರೀ ಪಾದರು – ಕಹಳೆ ನ್ಯೂಸ್

ಬೆಳ್ತಂಗಡಿ: ಉಡುಪಿ ಶ್ರೀ ಕೃಷ್ಣ ಪೂಜಾ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ.11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ.ಹಷೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಶ್ರೀಗಳು ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವ್ಯಾಚ್ಯ ನಿಂದನೆ – ಹೈಕೋರ್ಟಿನಲ್ಲಿ ತಪ್ಪೊಪ್ಪಿಕೊಂಡ ತಿಮರೋಡಿ ಪರ ವಕೀಲರು ; ಜ.05 ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರಾಗಲು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿದೆ. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ಇಂದು ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20...
ಉಡುಪಿಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಘೋಷಣೆ ಮಾಡಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ : ತುಮಕೂರು ಸಿದ್ಧಗಂಗಾ ಮಠದ ಪೀಠಾಧೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟಿಸಿದ ಶಿಕ್ಷಣ ತಜ್ಞ ಡಾ.ಗುರುರಾಜ ; ಇಂದು ಸಾಹಿತ್ಯ ಸಮ್ಮೇಳನ, ಇಸ್ರೋದ ಅಧ್ಯಕ್ಷ ಡಾ| ಎಸ್‌. ಸೋಮನಾಥ್‌ ರಿಂದ ಚಲನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಕ್ಷೇತ್ರವೊಂದು ಪವಿತ್ರ ಎನಿಸುವುದು ಮೂರು ಕಾರಣಕ್ಕೆ. ಒಂದು ಪರಂಪರೆ, ಎರಡನೆಯದು ವ್ಯಕ್ತಿ ದೈವತ್ವಕ್ಕೇರಿದಾಗ ಅಥವಾ ಕೋಟ್ಯಂತರ ಜನರಿಗೆ ನೆರವಾಗುವ ವ್ಯವಸ್ಥೆಯಿಂದ. ಕೋಟ್ಯಂತರ ಜನರ ಆಶಯಗಳನ್ನು ಹಲವು ಆಯಾಮಗಳಿಂದ ಮುಟ್ಟಿದ ಕ್ಷೇತ್ರ ಧರ್ಮ ಸ್ಥಳವೊಂದೇ.ಹಾಗಾಗಿ ಇದು ಸರ್ವಧರ್ಮ ಸಮನ್ವಯ ಕ್ಷೇತ್ರ ಎಂದು ಶಿಕ್ಷಣ ತಜ್ಞ ಡಾ| ಗುರುರಾಜ ಕರ್ಜಗಿ ವಿಶ್ಲೇಷಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಪ್ರಯುಕ್ತ ಸೋಮವಾರ ಅಮೃತವರ್ಷಿಣಿ ಸಭಾ ವೇದಿಕೆಯಲ್ಲಿ ಸರ್ವಧರ್ಮ ಸಮ್ಮೇಳನದ...
1 35 36 37 38 39 80
Page 37 of 80