ಶ್ರೀ ಕ್ಷೇತ್ರ ಧರ್ಮಸ್ಥಳ ದೀಪೋತ್ಸವ ; ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ – ಕಹಳೆ ನ್ಯೂಸ್
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆರಂಭಗೊಂಡ ಲಕ್ಷ ದೀಪೋತ್ಸವದ ಮೊದಲ ದಿನ ಶುಕ್ರವಾರ (ಡಿ. 8) ರಾತ್ರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ ನೆರವೇರಿತು. ಶ್ರೀ ಮಂಜುನಾಥ ಸ್ವಾಮಿಗೆ ಗರ್ಭ ಗುಡಿಯೊಳಗೆ ವಿಶೇಷ ಪೂಜೆಗಳು ನೆರವೇರಿದ ಬಳಿಕ ಅಂಗಣದಲ್ಲಿ ಸರ್ವ ವಾದ್ಯಗಳೊಂದಿಗೆ 16 ಸುತ್ತು ಬಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಮುಂಭಾಗದ ವಸಂತ ಮಹಲಿನ ಹೊಸಕಟ್ಟೆಗೆ...







