ಮಂಗಳೂರಿನಲ್ಲಿ ಯೂಟ್ಯೂಬ್ ಚಾನೆಲ್ವೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ದಂಪತಿಗೆ ಹಲ್ಲೆ ; ಮಹೇಶ್ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಬೆಳ್ತಂಗಡಿ: ಮಂಗಳೂರಿನಲ್ಲಿ ಯೂಟ್ಯೂಬ್ ಚಾನೆಲ್ವೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್ ನಾಯ್ಕ (50) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಹೇಶ್ ಶೆಟ್ಟಿ ತಿಮರೋಡಿ, ಮೋಹನ್ ಶೆಟ್ಟಿ ಪಾಣಿಯಾಲು, ಮುಖೇಶ್ ಶೆಟ್ಟಿ, ಪ್ರಜ್ವಲ್ ಕೆ.ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್ ಶೆಟ್ಟಿ ಪಾಣಿಯಾಲು ಸಹಿತ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಹಲ್ಲೆಗೊಳಗಾದ ಭಾಸ್ಕರ್ ನಾಯ್ಕ...






