Tuesday, March 17, 2026

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ದಂಪತಿಗೆ ಹಲ್ಲೆ ; ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್‌ ನಾಯ್ಕ (50) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಹೇಶ್‌ ಶೆಟ್ಟಿ ತಿಮರೋಡಿ, ಮೋಹನ್‌ ಶೆಟ್ಟಿ ಪಾಣಿಯಾಲು, ಮುಖೇಶ್‌ ಶೆಟ್ಟಿ, ಪ್ರಜ್ವಲ್‌ ಕೆ.ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್‌ ಶೆಟ್ಟಿ ಪಾಣಿಯಾಲು ಸಹಿತ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಹಲ್ಲೆಗೊಳಗಾದ ಭಾಸ್ಕರ್‌ ನಾಯ್ಕ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಮುಖಾಮುಖಿಯಾದ ಸೌಜನ್ಯ ತಾಯಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ : ಸ್ವಾಮಿಯು ಮುಂದೆ ನಾಣ್ಯವಿಟ್ಟು ಪ್ರಾರ್ಥನೆ :-ಕಹಳೆ ನ್ಯೂಸ್

ಧರ್ಮಸ್ಥಳ: ವಿಹಿಂಪ, ಬಜರಂಗದಳ ಕಾರ್ಯಕರ್ತರ ಜತೆ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ಕ್ಷೇತ್ರದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿಯವರು ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸದ್ದರು. ಈ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಸೌಜನ್ಯ ತಾಯಿ ಕುಸುಮಾವತಿಯವರು ಕಣ್ಣೀರಿಟ್ಟು, ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಪ್ರಾರ್ಥನೆ ಸಲ್ಲಿಸಿ, ಅಣ್ಣಪ್ಪ ದೇವರಿಗೆ ನಾಣ್ಯ ನೀಡಿ ಕಾಣಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪರವಾಗಿ ವಿಹಿಂಪ ನ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಗೆ 2022-23 ನೇ ಸಾಲಿನ ಜಿಲ್ಲಾ ಸಾಧನಾ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ ವತಿಯಿಂದ ಬೆಳ್ತಂಗಡಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಗೆ 2022-23 ನೇ ಸಾಲಿನ ಜಿಲ್ಲಾ ಸಾಧನಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಗಳ ಪೈಕಿ ಜಿಲ್ಲಾ ಬ್ಯಾಂಕ್ ನೀಡುವ 2022-23 ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ...
ಬೆಳ್ತಂಗಡಿಸುದ್ದಿ

ಟಿ.ಎನ್.ಕ್ರಿಯೆಷನ್ ಪ್ರಸ್ತುತ ಪಡಿಸಿರುವ ಪುಷ್ಟಾನುಗ್ರಹ ಕನ್ನಡ ಭಕ್ತಿಗೀತೆ ಬಿಡುಗಡೆ – ಕಹಳೆನ್ಯೂಸ್

ಬೆಳ್ತಂಗಡಿ: ಶ್ರೀ ಪದ್ಮಾವತೀ ದೇವಿಯ ಕುರಿತಾಗಿ ಟಿ.ಎನ್.ಕ್ರಿಯೆಷನ್ ಪ್ರಸ್ತುತ ಪಡಿಸಿರುವ ಸುರೇಂದ್ರ ಜೈನ್ ನಾರಾವಿ ನಿರ್ದೇಶನ ಮತ್ತು ಪರಿಕಲ್ಪನೆಯ ಹಾಗೂ ಪಾರ್ಶ್ವನಾಥ ಜೈನ್ ಕಕ್ಯಪದವು ಸಾಹಿತ್ಯ ರಚಿಸಿರುವ ಪುಷ್ಟಾನುಗ್ರಹ ಕನ್ನಡ ಭಕ್ತಿಗೀತೆ ಇತ್ತೀಚೆಗೆ ಶ್ರಾವಣ ಶುಕ್ರವಾರ ಶ್ರೀ ರತ್ನತ್ರಯ ತೀರ್ಥಕ್ಷೇತ್ರ ಬೆಳ್ತಂಗಡಿಯಲ್ಲಿ ಬಸದಿಯ ಆಡಳಿತ ಮೋಕ್ತೆಸರಾದ ಕೆ. ಜಯವರ್ಮ ರಾಜ ಬಳ್ಳಾಲ್ ಲೋಕಾರ್ಪಣೆ ಮಾಡಿದರು. ಕರ್ನಾಟಕದ ವಿವಿಧ ಭಾಗಗಳಲ್ಲಿರುವ ಜಿನ ಬಸದಿಗಳಿಂದ ಸಂಗ್ರಹಿಸಿರುವ ಶ್ರೀ ಪದ್ಮಾವತೀ ಅಮ್ಮನವರ ಸಚಿತ್ರ ಮತ್ತು...
ಬೆಳ್ತಂಗಡಿರಾಜಕೀಯಸುದ್ದಿ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಬರಮೇಲು ಅವರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ ಇಂದು ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂದಾರು, ಮೊಗ್ರು ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರು ಉಪಸ್ಥಿತರಿದ್ದರು....
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸ್‍ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಮಗು ಬಲಿ – ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಸಾವನ್ನಪ್ಪಿದ ತಂದೆಯಿಂದ ಬೆಳ್ತಂಗಡಿ ಪೆÇಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಗಳ 1.5...
ಕ್ರೈಮ್ಬೆಳ್ತಂಗಡಿಸುದ್ದಿ

‘3 ಲಕ್ಷ ಕೊಡು ಇಲ್ಲದಿದ್ರೆ ಗಂಡನನ್ನ ಸಾಯಿಸುತ್ತೇನೆ’ : ಟೆಲಿಗ್ರಾಂನಲ್ಲಿ ಶಿಕ್ಷಕಿಯನ್ನ ಬೆದರಿಸುತ್ತಿದ್ದ ಖದೀಮನನ್ನ ಸಿನಿಮೀಯ ರೀತಿಯಲ್ಲಿ ಬಂಧನ –ಕಹಳೆ ನ್ಯೂಸ್

ವೇಣೂರು: ಟೆಲಿಗ್ರಾಂ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ಹಣವನ್ನು ವಸೂಲಿಗೈದಿದ್ದ ವಂಚಕನನ್ನು ವೇಣೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿoಜ ನಿವಾಸಿ ಅಶ್ವತ್ ಹೆಬ್ಬಾರ್ (23) ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಅವರಿಗೆ ನಕಲಿ ಟೆಲಿಗ್ರಾಂ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಬಸ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕ ಅರೆಸ್ಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಯುವಕನೋರ್ವ ಅಸಭ್ಯವಾಗಿ ನಡೆದುಕೊಂಡ ಘಟನೆ ಮಡಂತ್ಯಾರು ಸಮೀಪ ನಡೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ ಯುವತಿ ತನ್ನೂರಿಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ತೆರಳುವ ವೇಳೆ ಜ್ಯೋತಿ ಬಳಿ ಕಬೀರ್ ಯುವತಿಯ ಪಕ್ಕ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ ಹಿಂದಕ್ಕೆ ತಲುಪಿದಾಗ ಆತನು ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಪ್ರತೀರೋಧಿಸಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಅವರು ಯುವತಿ ಪೋಷಕರಿಗೆ...
1 37 38 39 40 41 80
Page 39 of 80