Wednesday, March 18, 2026

ಬೆಳ್ತಂಗಡಿ

ಬೆಳ್ತಂಗಡಿಸುದ್ದಿ

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ(X-Ray) ಯಂತ್ರ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ; NABH ಪುರಸ್ಕೃತ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ B.P.L ಕಂಪನಿಯ D.R.-1 Prime ಮಾದರಿಯ ಕ್ಷ-ಕಿರಣ(X-Ray) ಯಂತ್ರವನ್ನು  ದ.ಕ ಜಿಲ್ಲೆಯ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ದ.ಕ ಜಿಲ್ಲೆಯ ಕೆಲವೇ ಕೆಲವು ಆಸ್ಪತ್ರಗಳಲ್ಲಿ ಮಾತ್ರ ಇಂಥ ಅತ್ಯುತ್ತಮವಾದ ನೂತನ ಆವಿಷ್ಕಾರದ ಯಂತ್ರವನ್ನು ನೋಡಬಹುದಾಗಿದೆ. ಈ ಕ್ಷ-ಕಿರಣ ಯಂತ್ರವು ಎಲುಬುಗಳ ಸೂಕ್ಷ್ಮತಿಸೂಕ್ಷ್ಮ ಬಿರುಕುಗಳನ್ನು ಕೂಡ ಗುರುತಿಸುವ ಸಾಮರ್ಥ್ಯ ಹೊಂದಿದ್ದು,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಪಾಯದ ಹಾದಿಯಲ್ಲಿ ಅಪಘಾತಕ್ಕೆ ಆಹ್ವಾನ : ಚಾರ್ಮಾಡಿ ಹೆದ್ದಾರಿ ಬದಿಯಲ್ಲಿ ತಳ್ಳುಗಾಡಿಗಳ ಠಿಕಾಣಿ – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಜು ಮುಸುಕಿದ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿ ಹಾದಿಯಲ್ಲಿ ವಾಹನ ಸವಾರರು ಸಾಹಸಮಯವಾಗಿ ವಾಹನ ಚಾಲನೆ ಮಾಡುವ ಮಧ್ಯೆ ಇದೀಗ ಅಲ್ಲಲ್ಲಿ ಟೆಂಟ್‌ನಂತೆ ತಳ್ಳುಗಾಡಿಗಳಲ್ಲಿ ವ್ಯಾಪಾರ ಆರಂಭಿಸಿರುವುದು ಮತ್ತಷ್ಟು ಅಪಘಾತಕ್ಕೆ ದಾರಿ ಮಾಡಿ ಕೊಡುವಂತಾಗಿದೆ. ಚಾರ್ಮಾಡಿಯಲ್ಲಿ ವಾಹನ ಚಾಲನೆ ಅಪಾಯಕಾರಿಯಾಗಿದ್ದು, ಈಗಾಗಲೇ ಪ್ರತಿದಿನವೂ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿರುತ್ತಿವೆ. ಕಳೆದ ಎರಡು ವಾರಗಳಲ್ಲಿ ಸಾರಿಗೆ ಬಸ್‌ಗಳು, ಸರಕು ಸಾಗಾಟದ ವಾಹನಗಳು ಪಲ್ಟಿಯಾಗಿವೆ. ಅದಕ್ಕಾಗಿ ಹೆದ್ದಾರಿ ಇಲಾಖೆಯು ಜಾರುವ ರಸ್ತೆಗೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಮಲವಂತಿಗೆಯಲ್ಲಿ ಹೃದಯವಿದ್ರಾವಕ ಘಟನೆ ; ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಮೃತ್ಯ – ಕಹಳೆ ನ್ಯೂಸ್

ಬೆಳ್ತಂಗಡಿ : ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ. ಬಾಲಕನ ಶವ ಶವಪರೀಕ್ಷೆಗೆ...
ಬೆಳ್ತಂಗಡಿಸುದ್ದಿ

ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆ ಖಂಡನೀಯ : ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳಗಾವಿ: ಚಿಕ್ಕೋಡಿಯಲ್ಲಿ ಜೈನ ಮುನಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಇದರಿಂದ ಜೈನ ಸಮಾಜ ಆಘಾತಕ್ಕೆ ಒಳಗಾಗಿದೆ. ಮೈಕ್ರೋ ಸಂಖ್ಯೆಯಲ್ಲಿರುವ ಜೈನರಿಗೆ ಭಾರತದಲ್ಲಿಯೇ ಅದೂ ಮೂಲನಿವಾಸಿಗಳಾದ ಜೈನರಿಗೆ ಭಾರತದಲ್ಲಿಯೇ ಅಭದ್ರತೆಯ ವಾತಾವರಣ ಉಂಟಾಗಿರುವುದು ವಿಷಾದನೀಯ. ಜೈನ ಮುನಿಯೊಬ್ಬರ ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ.‌ ಸಹಾಯ ಪಡೆದುಕೊಂಡವರೇ ಕೃತಘ್ನರಾಗಿ ಹತ್ಯೆಗೈದಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಬರುತ್ತದೆ. ಜೈನರು ಅಹಿಂಸಾವಾದಿಗಳು, ವಿಶ್ವಕ್ಕೆ ಶಾಂತಿಯನ್ನು ಬಯಸುವವರು ಹಾಗೂ ಬೇರೆಯವರ ಸುಖವನ್ನು ಬಯಸುವವರು....
ಬೆಳ್ತಂಗಡಿಸುದ್ದಿ

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಜು.10ರಂದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೈತೃತ್ವದಲ್ಲಿ ಜು.10ರಂದು ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದೂ ಕಾರ್ಯಕರ್ತರು ಸೇರಿ, ಅಲ್ಲಿಂದ ಎಲ್ಲರೂ ಒಟ್ಟಾಗಿ ಶಿಬಾಜೆ ಗ್ರಾಮ ಪಂಚಾಯತ್ ಗೆ ತೆರಳಿ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಹಿನ್ನಲೆ” ಬೃಹತ್ ಪ್ರತಿಭಟನೆ ನಡೆಯಲಿದೆ. ತಾಲೂಕಿನ ಕಟ್ಟಕಡೆಯ ಗ್ರಾಮವಾದ ಶಿಬಾಜೆ ಗ್ರಾಮದಲ್ಲಿ ಅತೀ ಹೆಚ್ಚು ಹಿಂದೂ ಸಮಾಜದ ಬಂದುಗಳು ಇದ್ದು, ಸ್ವಲ್ಪ ಪ್ರಮಾಣದಲ್ಲಿ ಇರುವ...
ಆರೋಗ್ಯಬೆಳ್ತಂಗಡಿಸುದ್ದಿ

ಬೆನಕ ಆಸ್ಪತ್ರೆಯ ವತಿಯಿಂದ ಉಚಿತ ಅರೋಗ್ಯ ತಪಾಸಣೆ – ಕಹಳೆ ನ್ಯೂಸ್

ಬೆಳ್ತಂಗಡಿ : ಸುಪ್ರೀಮ್ ಆಟೋ ಡೀಲರ್ಸ್ ಪ್ರೈ. ಲಿ. ಇವರ ವತಿಯಿಂದ ಜೂ.23 ಮತ್ತು 24ರಂದು  ಬೃಹತ್ ವಾಹನ ತಪಾಸಣಾ ಶಿಬಿರ ಉಜಿರೆಯ ಸೀತಾರಾಮ್ ಕಲಾಮಂದಿರದಲ್ಲಿ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಆಟೋ ಚಾಲಕರು ಮತ್ತು ಮಾಲಕರಿಗೆ ಉಚಿತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು. ರಕ್ತದೊತ್ತಡ, ಮಧುಮೇಹ ಹಾಗೂ ಇನ್ನಿತರ ತಪಾಸಣೆಗಳನ್ನು ಡಾಟಟ ಮರಿಯಾ ತೋಮಸ್ ಇವರು ನಡೆಸಿ, ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು. ಸಿಸ್ಟರ್...
ಕ್ರೈಮ್ಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಜೂ.27 ರಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ...
ಬಂಟ್ವಾಳಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆ -ಕಹಳೆ ನ್ಯೂಸ್

ಬಂಟ್ವಾಳ: ಬಕ್ರೀದ್ ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪುಂಜಾಲಕಟ್ಟೆ ಎಸ್ ‌ಐ.ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ಬಕ್ರೀದ್ ಹಬ್ಬದ ಆಚರಣೆಯ ನೆಪದಲ್ಲಿ ಯಾವುದೇ ಅಶಾಂತಿಯ ವಾತವರಣ ಉಂಟಾಗಬಾರದು, ಅಕ್ರಮವಾಗಿ ಗೋಸಾಗಟ ನಡೆಯಬಾರದು ಮತ್ತು ಈ ವಿಚಾರಕ್ಕೆ ಸಂಬಂಧಿಸಿದಂತೆ ನೈತಿಕ ಪೋಲೀಸ್ ಗಿರಿ ಪ್ರಕರಣಗಳು ನಡೆಯಬಾರದು ಎಂದು ಎಸ್.ಐ.ನಂದಕುಮಾರ್ ಅವರು ಠಾಣೆಯಲ್ಲಿ ಸಮುದಾಯದ ಪ್ರಮುಖ ನಾಯಕರಿಗೆ ತಿಳಿಸಿದರು. ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಣೆ ಮಾಡಿ ಇತರರಿಗೆ ಮಾದರಿಯಾಗಿ ಎಂದು...
1 38 39 40 41 42 80
Page 40 of 80