Saturday, March 14, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌಜನ್ಯ ಹತ್ಯೆ ಪ್ರಕರಣ : ಮರು ತನಿಖೆಗಾಗಿ ರಾಜ್ಯ ಸರ್ಕಾರಕ್ಕೆ ಸೌಜನ್ಯ ಕುಟುಂಬಸ್ಥರು ಮನವಿ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಸಿಒಡಿ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಪ್ರಕರಣವನ್ನು ದುರ್ಬಲಗೊಳಿಸಲು ಪ್ರಬಲ ಜನರಿಂದ ಏಜೆನ್ಸಿಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಪತ್ರಿಕಾಗೋಷ್ಠಿಯಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ; ಹರೀಶ್ ಪೂಂಜಾ ವಿರುದ್ಧ ಕೇಸ್ ಗೆ ಹೈಕೋರ್ಟ್ ತಡೆ – ಕಹಳೆ ನ್ಯೂಸ್

ಬೆಂಗಳೂರು: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ. ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ.ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿಯ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಸಿಎಂ ಉಪ ಕಾರ್ಯದರ್ಶಿಯಾಗಿ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ನಿಯೋಜಿಸಲಾಗಿದೆ. ಈ ಕುರಿತು ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಹೊರಡಿಸಿದ ಆದೇಶದಲ್ಲಿ, “ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಳಾಲಿನಲ್ಲಿ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ – ಬಂಧಿತ ಆರೋಪಿ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 07 : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಚಿಕಿತ್ಸೆ ಫಲಿಸದೇ ಆರೋಪಿ ಅಶೋಕ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆರಾಜ್ಯಸುದ್ದಿ

ಶ್ರೀ ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್‌ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು. ಮೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಭೆ ಕರೆಯಲಿ : ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ಆಗ್ರಹ – ಕಹಳೆ ನ್ಯೂಸ್

ಬೆಳ್ತಂಗಡಿ: ಈ ಬಾರಿ ಮಳೆಯ ವಿಳಂಬವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತದೆ. ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಸೂಕ್ತ ಪರಿಹಾರಕ್ಕೆ ಜಿಲ್ಲಾ ಆಡಳಿತ ಮತ್ತು ಸರಕಾರ ಕೂಡಲೇ ಜನಪ್ರತಿನಿದಿನಗಳ ಸಭೆ ಕರೆಯ ಬೇಕು ಮತ್ತು ಶಾಲಾ ಕಾಲೇಜು ಪ್ರಾರಂಭ ಮುಂದೂಡ ಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮೇ 29ರಂದು ಶಾಲಾ ಕಾಲೇಜು ಆರಂಭದ ಕುರಿತು ಸುತ್ತೋಲೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ, ಕಡಿರುದ್ಯಾವರ ಪರಿಸರದಲ್ಲಿ ಕಾಡಾನೆ ದಾಂಧಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕೃಷಿತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿಯ ಮೂಲಕ ಆಗಮಿಸಿದ ಆನೆಗಳು ಹೊಸಮಠ ಪರಿಸರದ ಚಂದ್ರನ್‌ ಅವರ ತೋಟದಲ್ಲಿ 114 ಅಡಿಕೆ ಮರಗಳು, ಸಿಂಧೂ ರವಿ ಅವರ ತೋಟದ 36 ಅಡಿಕೆ ಮರಗಳು ಹಾಗೂ ಪುರುಷೋತ್ತಮ ಅವರ ತೋಟದ 33 ಅಡಿಕೆ ಮರಗಳನ್ನು ಮುರಿದು ಹಾಕಿವೆ.   ಈ ಬಗ್ಗೆ ಅರಣ್ಯ...
1 39 40 41 42 43 80
Page 41 of 80