Saturday, March 14, 2026

ಬೆಳ್ತಂಗಡಿ

ಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 7398 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 9ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂಣ್ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ 50167 ಮತಗಳು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 42769 ಮತಗಳು 7398 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 5ನೇ ಸುತ್ತಿನಲ್ಲಿ 4971 ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 5ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂಣ್ ಬಿಜೆಪಿ ಅಬ್ಯರ್ಥಿ ಹರೀಶ್ ಪೂಂಜಾಗೆ 30183 ಮತಗಳು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 12212 ಮತಗಳು 4971 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 4ನೇ ಸುತ್ತಿನಲ್ಲಿ 3781 ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 4ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣ ಬಿಜೆಪಿ ಅಬ್ಯರ್ಥಿ ಹರೀಶ ಪೂಂಜಾಗೆ 23643 ಮತಗಳು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 19862 ಮತಗಳು 3781 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿಯಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿಯಲ್ಲಿ ಭರ್ಜರಿ  ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮೊದಲ ಸುತ್ತಿನ ಮತ ಎಣಿಕೆ . ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 5751 ಮತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಗೆ 4787 ಮತ ಹರೀಶ್ ಪೂಂಜಾ 954ಮತಗಳ ಮುನ್ನಡೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದ.ಕ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಉತ್ತಮ ಮಳೆ, ಇಂದೂ ಮಳೆ ಸಾಧ್ಯತೆ..! –ಕಹಳೆ ನ್ಯೂಸ್

ಮಂಗಳೂರು, ಉಡುಪಿ ನಗರ ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಕಾದು ಕೆಂಡದAತಾಗಿದ್ದ ಭೂಮಿ ತುಸು ತಂಪಾಗಿದೆ ಮAಗಳೂರು ನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹನಿ ಮಳೆಯಾಗಿತ್ತೇ ವಿನಾ ಬಿರುಸಿನ ಮಳೆಯಾಗಿರಲಿಲ್ಲ. ನಗರದಲ್ಲಿ ಗುರುವಾರ ಬೆಳಗ್ಗಿನಿಂದಲೇ ಮೋಡದಿಂದ ಕೂಡಿದ ವಾತಾವರಣ ಮತ್ತು ಉರಿ ಸೆಕೆ ಇತ್ತು. ರಾತ್ರಿ ಸುಮಾರು 8 ಗಂಟೆಗೆ ಸಿಡಿಲು, ಮಿಂಚು...
ಪುತ್ತೂರುಬೆಳ್ತಂಗಡಿಸುದ್ದಿ

ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ –ಕಹಳೆ ನ್ಯೂಸ್

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು.    ಬಳಿಕ ಪ್ರವೀಣ್ ನೆಟ್ಟಾರು ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದ್ದಾರೆ....
ಬೆಳ್ತಂಗಡಿರಾಜಕೀಯಸುದ್ದಿ

ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿಗೆ ಕಾರ್ಯಕರ್ತರು ಸೇರ್ಪಡೆ –ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ. ಮಿತ್ತಬಾಗಿಲು ಕೊಲ್ಲಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಇವರುಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಸ್ವಾಗತಿಸಲಾಯಿತು.  ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. “ಕಮಲ ಅರಳಲಿ ಬೆಳ್ತಂಗಡಿ ಬೆಳಗಲಿ” ಎಂಬ ಘೋಷ ವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆಯು ಇಂದು ನಡೆಯಲಿದ್ದು, ಕೊಲ್ಲಿಯಲ್ಲಿ ಸಾಯಾಂಕಾಲ 5 ಗಂಟೆಗೆ ಚುನಾವಣಾ ಸಭೆ ಆಯೋಜನೆಗೊಂಡಿದೆ. ಬಳಿಕ ಸಂಜೆ 6 ಕ್ಕೆ ಗೇರುಕಟ್ಟೆಯಲ್ಲಿ, ಹಾಗೂ 7 ಗಂಟೆಗೆ ಪದ್ಮುಂಜದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ...
1 40 41 42 43 44 80
Page 42 of 80