Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. “ಕಮಲ ಅರಳಲಿ ಬೆಳ್ತಂಗಡಿ ಬೆಳಗಲಿ” ಎಂಬ ಘೋಷ ವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆಯು ಇಂದು ನಡೆಯಲಿದ್ದು, ಕೊಲ್ಲಿಯಲ್ಲಿ ಸಾಯಾಂಕಾಲ 5 ಗಂಟೆಗೆ ಚುನಾವಣಾ ಸಭೆ ಆಯೋಜನೆಗೊಂಡಿದೆ. ಬಳಿಕ ಸಂಜೆ 6 ಕ್ಕೆ ಗೇರುಕಟ್ಟೆಯಲ್ಲಿ, ಹಾಗೂ 7 ಗಂಟೆಗೆ ಪದ್ಮುಂಜದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ; ಸಾವಿರಾರು ಮಂದಿ ಭಾಗಿ, ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರು, ಪೂಂಜ ಪರ ಕ್ಯಾಂಪೇನ್ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ತಾಲೂಕಿನ ವಿವಿಧ ಕಡೆ ಬಹಿರಂಗ ಸಭೆ ನಡೆದಿದೆ. ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ನಡೆದಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಯುವಕರು, ಮಹಿಳೆಯರು ಭಾಗಿಯಾಗಿದ್ದಾರೆ.   ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಂಡಲ‌ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರಾದ ಅನೀಶ್ ಹಾಗೂ ಹಿತೇಶ್ ಪೂಂಜ ಪರ ಕ್ಯಾಂಪೇನ್ ಮಾಡಿದ್ದಾರೆ. ಫೋಟೋಗಳು : ನಡ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರಕ್ಕೆ ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬೆಳ್ತಂಗಡಿಗೆ..!! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿಯವರು ಮೇ. 6 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ತಂಗಡಿ ಹಾಲಿ ಶಾಸಕರಾದ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಹಾಗೂ ಅವರ ಕಾರ್ಯಕರ್ತರ ಕೆಲಸವನ್ನು ಕಂಡು ಹರೀಶ್ ಪೂಂಜರ ಪರ ಬೆಳ್ತಂಗಡಿ ಗೆ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ ; ಚಲನಚಿತ್ರ ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಪ್ರಾಪಂಚಿಕ ಜ್ಞಾನವುಳ್ಳ ಆಧುನಿಕ ಗೃಹಿಣಿಯನ್ನು ಗೌರವಿಸಿ – ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ; ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

20 ಸಾವಿರ ಬಿಜೆಪಿ ಕಾರ್ಯಕರ್ತರಿಂದ ಬೆಳ್ತಂಗಡಿ ತಾಲೂಕಿನಾದ್ಯಂತ 50 ಸಾವಿರಕ್ಕೂ ಅಧಿಕ ಮನೆ ಭೇಟಿ ; ಹರೀಶ್ ಪೂಂಜ ಭರ್ಜರಿ ಪ್ರಚಾರ – ಮಹಾಸಂಪರ್ಕ ಅಭಿಯಾನ ಮಹಾಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾ ಸಂಪರ್ಕ ಅಭಿಯಾನ, 20 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ನಡೆದಿದೆ.‌ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನ ಬೆಳ್ತಂಗಡಿ ಮಂಡಲದಲ್ಲಿ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಬೆಳ್ತಂಗಡಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ JDSನಿಂದ ಅಚ್ಚರಿ ಆಯ್ಕೆ ; ಪತ್ರಕರ್ತ ಅಶ್ರಫ್ ಗೆ ‘ಬಿ ಫಾರ್ಮ್’ – ಕಹಳೆ ನ್ಯೂಸ್

ಬೆಳ್ತಂಗಡಿ: 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌. ಎ.20 ರಂದು ಪಕ್ಷದ ಹಿರಿಯರ ಸಮ್ಮುಖ ಅವರಿಗೆ ಅಧಿಕೃರ ‘ಬಿ ಫಾರ್ಮ್’ ಹಸ್ತಾಂತರಿಸಲಾಯಿತು. ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು 1998 ರಿಂದ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಸಂಘಟನಾತ್ಮಕ ಪ್ರವಾಸ ‘ ಮಿಂಚಿನ ಸಂಚಾರ ‘ ; ನಾಲ್ಕು ದಿನಗಳಲ್ಲಿ 81 ಗ್ರಾಮಗಳಿಗೆ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಘೋಷಣೆಯಾದ ಮರುದಿನವೇ ಶಾಸಕ ಹರೀಶ್ ಪೂಂಜ ಮಿಂಚಿನ ಸಂಚಾರ ನಡೆಸಿದ್ದಾರೆ. ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ ಪೂಂಜ ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ. ಕೇವಲ‌ ನಾಲ್ಕು ದಿನಗಳಲ್ಲಿ 81 ಗ್ರಾಮಗಳ ಪ್ರವಾಸ ಪೂರೈಸಿರುವ ಶಾಸಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ....
1 41 42 43 44 45 80
Page 43 of 80